ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

Published : Nov 25, 2020, 03:07 PM ISTUpdated : Nov 25, 2020, 03:10 PM IST

ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಬೆಂಗಳೂರು (ನ. 25): ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಲಸಿಕೆ ಹಂಚಿಕೆ ಬಗ್ಗೆ ಪ್ರಧಾನಿ ಮೋದಿ, 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ವ್ಯಾಕ್ಸಿನ್ ಸಿಗಲಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಇದು ತಲುಪಲಿದೆ ಎಂದು ಭರವಸೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಏಕಕಾಲಕ್ಕೆ ಬರೋಬ್ಬರಿ 23 ಲಕ್ಷ ಕೋವಿಡ್‌ ವ್ಯಾಕ್ಸಿನ್‌ ಸಂಗ್ರಹಕ್ಕೆ ವ್ಯವಸ್ಥೆ ಇದ್ದು, ಮೊದಲ ಹಂತದಲ್ಲಿ 95 ಸಾವಿರ ಕೋವಿಡ್‌ ವಾರಿಯರ್ಸ್‌ಗೆ ವ್ಯಾಕ್ಸಿನ್‌ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. ಇನ್ನುಳಿದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ? ನೋಡೋಣ ಬನ್ನಿ..!

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?