ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

Suvarna News   | Asianet News
Published : Nov 25, 2020, 03:07 PM ISTUpdated : Nov 25, 2020, 03:10 PM IST

ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಬೆಂಗಳೂರು (ನ. 25): ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಲಸಿಕೆ ಹಂಚಿಕೆ ಬಗ್ಗೆ ಪ್ರಧಾನಿ ಮೋದಿ, 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ವ್ಯಾಕ್ಸಿನ್ ಸಿಗಲಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಇದು ತಲುಪಲಿದೆ ಎಂದು ಭರವಸೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಏಕಕಾಲಕ್ಕೆ ಬರೋಬ್ಬರಿ 23 ಲಕ್ಷ ಕೋವಿಡ್‌ ವ್ಯಾಕ್ಸಿನ್‌ ಸಂಗ್ರಹಕ್ಕೆ ವ್ಯವಸ್ಥೆ ಇದ್ದು, ಮೊದಲ ಹಂತದಲ್ಲಿ 95 ಸಾವಿರ ಕೋವಿಡ್‌ ವಾರಿಯರ್ಸ್‌ಗೆ ವ್ಯಾಕ್ಸಿನ್‌ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. ಇನ್ನುಳಿದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ? ನೋಡೋಣ ಬನ್ನಿ..!

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?