ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

Suvarna News   | Asianet News
Published : Nov 25, 2020, 03:07 PM ISTUpdated : Nov 25, 2020, 03:10 PM IST

ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಬೆಂಗಳೂರು (ನ. 25): ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಲಸಿಕೆ ಹಂಚಿಕೆ ಬಗ್ಗೆ ಪ್ರಧಾನಿ ಮೋದಿ, 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ವ್ಯಾಕ್ಸಿನ್ ಸಿಗಲಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಇದು ತಲುಪಲಿದೆ ಎಂದು ಭರವಸೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಏಕಕಾಲಕ್ಕೆ ಬರೋಬ್ಬರಿ 23 ಲಕ್ಷ ಕೋವಿಡ್‌ ವ್ಯಾಕ್ಸಿನ್‌ ಸಂಗ್ರಹಕ್ಕೆ ವ್ಯವಸ್ಥೆ ಇದ್ದು, ಮೊದಲ ಹಂತದಲ್ಲಿ 95 ಸಾವಿರ ಕೋವಿಡ್‌ ವಾರಿಯರ್ಸ್‌ಗೆ ವ್ಯಾಕ್ಸಿನ್‌ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. ಇನ್ನುಳಿದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ? ನೋಡೋಣ ಬನ್ನಿ..!

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?