ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

Suvarna News   | Asianet News
Published : Nov 25, 2020, 03:07 PM ISTUpdated : Nov 25, 2020, 03:10 PM IST

ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಬೆಂಗಳೂರು (ನ. 25): ಕೋವಿಡ್ ವ್ಯಾಕ್ಸಿನ್ ಸಂಶೋಧನಾ ಕೆಲಸ ಪ್ರಗತಿಯಲ್ಲಿದ್ದು, ಲಸಿಕೆ ಸಂಗ್ರಹಕ್ಕೆ ದೇಶದಲ್ಲಿ, ರಾಜ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. 

ಲಸಿಕೆ ಹಂಚಿಕೆ ಬಗ್ಗೆ ಪ್ರಧಾನಿ ಮೋದಿ, 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲೇ ವ್ಯಾಕ್ಸಿನ್ ಸಿಗಲಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಇದು ತಲುಪಲಿದೆ ಎಂದು ಭರವಸೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಏಕಕಾಲಕ್ಕೆ ಬರೋಬ್ಬರಿ 23 ಲಕ್ಷ ಕೋವಿಡ್‌ ವ್ಯಾಕ್ಸಿನ್‌ ಸಂಗ್ರಹಕ್ಕೆ ವ್ಯವಸ್ಥೆ ಇದ್ದು, ಮೊದಲ ಹಂತದಲ್ಲಿ 95 ಸಾವಿರ ಕೋವಿಡ್‌ ವಾರಿಯರ್ಸ್‌ಗೆ ವ್ಯಾಕ್ಸಿನ್‌ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. ಇನ್ನುಳಿದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ? ನೋಡೋಣ ಬನ್ನಿ..!

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?