ಮೋದಿ ಗ್ಯಾರೆಂಟಿ ನಿಜವಾಗೋಕೆ ಇನ್ನೆಷ್ಟು ದಿನ ಬಾಕಿ..? ಭಾರತದ ಈ ಮಹಾಸಾಧನೆ ಹಿಂದಿರೋ ಅಸಲಿ ಕಥೆ ಏನು?

ಮೋದಿ ಗ್ಯಾರೆಂಟಿ ನಿಜವಾಗೋಕೆ ಇನ್ನೆಷ್ಟು ದಿನ ಬಾಕಿ..? ಭಾರತದ ಈ ಮಹಾಸಾಧನೆ ಹಿಂದಿರೋ ಅಸಲಿ ಕಥೆ ಏನು?

Published : Nov 21, 2023, 02:30 PM IST

ವಿಶ್ವ ಆರ್ಥಿಕತೆ ವಿಚಾರದಲ್ಲಿ ಭಾರತದ್ದು ಮಿಂಚಿನ ವೇಗ!
ಮೋದಿ ಗ್ಯಾರೆಂಟಿ ನಿಜವಾಗೋಕೆ ಇನ್ನೆಷ್ಟು ದಿನ ಬಾಕಿ..?
ಏನು  ಗೊತ್ತಾ ಐಎಮ್ಎಫ್ ನುಡಿದ ಭಾರತದ ಭವಿಷ್ಯ..?

ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು. 4 ಟ್ರಿಲಿಯನ್ ಡಾಲರ್ ಆರ್ಥಿಕತೆ ಸುತ್ತ ಹುಟ್ಟಿಕೊಂಡಿವೆ ನೂರೆಂಟು ಕಥೆಗಳು. ಭಾರತದ(India) ಬರೋಬ್ಬರಿ 4 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಇದನ್ನೇ ಆಧಾರವಾಗಿಟ್ಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ, ಘಟಾನುಘಟಿ ರಾಜಕಾರಣಿಗಳು, ಬ್ಯುಸಿನೆಸ್ಮನ್‌ಗಳು  ಸಂಭ್ರಮ ಹಂಚಿಕೊಂಡಿದ್ರು. ಭಾರತದ ಈ ಬಹುದೊಡ್ಡ ಸಾಧನೆ ಬಗ್ಗೆ ಅಫಿಶಿಯಲ್‌ ಆಗಿ ಯಾವ ಮಾಹಿತಿಯು ಹೊರಬಂದಿಲ್ಲ. ಆದ್ರೆ, ಭಾರತ 4 ಟ್ರಿಲಿಯನ್ ಡಾಲರ್(4 trillion dollar) ಹೊಸ್ತಿಲಲ್ಲಿ ನಿಂತಿರೋದಂತೂ ಸತ್ಯ. ಭಾರತ ತನಗೆ ತಾನೇ ಕೊಟ್ಕೊಂಡಿರೋ 5 ಟ್ರಿಲಿಯನ್ ಡಾಲರ್ ಕನಸನ್ನ ನನಸು ಮಾಡಿಕೊಳ್ಳೋದೂ ಸತ್ಯ. 5 ಟ್ರಿಲಿಯನ್ ಡಾಲರ್, ಮೋದಿ(Narendra modi) ಎಲ್ಲೇ ಹೋದ್ರೂ, ಏನೇ ಮಾತಾಡಿ ಅಂತ ಹೇಳಿದ್ರು, ಅವರ ಮಾತಲ್ಲಿ ಇರ್ತಾ ಇದ್ದ ಒಂದು ಘೋಷಣೆ ಅಂದ್ರೆ ಇದೇ, ಭಾರತ ಇನ್ನು ಕೆಲವೇ ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಎಕಾನಮಿ ಉಳ್ಳ ದೇಶವಾಗಲಿದೆ ಅನ್ನೋದು. ಮೋದಿ ಆಡಳಿತಾವಧಿಯಲ್ಲಿ ಭಾರತದ ಜಿಡಿಪಿಗೆ(GDP) ಮಿಂಚಿನ ವೇಗ ಬಂದಿದೆ. ಈ ಮಾತನ್ನ ವಿರೋಧಿಗಳೂ ಸಹ ತಳ್ಳಿ ಹಾಕೋಕೆ ಸಾಧ್ಚವಿಲ್ಲ. ಐಎಮ್ಎಫ್ ಲೆಕ್ಕಾಚಾರದ ಪ್ರಕಾರ, 2026-27 ಹೊತ್ತಿಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ಆಗಿರಲಿದೆ.ಇದರ ಜೊತೆಗೆ, ಐಎಮ್ಎಫ್ ಪ್ರಕಾರ 2028ರ ವೇಳೆಗೆ,  ಭಾರತ ಮೂರನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗೋದ್ರಲ್ಲಿ ಡೌಟೇ ಇಲ್ಲ.

ಇದನ್ನೂ ವೀಕ್ಷಿಸಿ:  ಮುಸ್ಲಿಂ ಸಮುದಾಯದ ಅನಾಥಾಶ್ರಮ ಮೇಲೆ ಮಕ್ಕಳ ಆಯೋಗ ದಾಳಿ: ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಶಿಕ್ಷಣ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more