Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

Published : Dec 06, 2021, 11:49 PM IST

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more