Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

Published : Dec 06, 2021, 11:49 PM IST

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more