Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

Published : Dec 06, 2021, 11:49 PM IST

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more