Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Published : Dec 05, 2021, 12:57 AM IST

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more