Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Published : Dec 05, 2021, 12:57 AM IST

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more