Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Published : Dec 05, 2021, 12:57 AM IST

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more