Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Omicron Case:ಸೌತ್ ಆಫ್ರಿಕಾದಿಂದ ಬಂದು ನಾಪತ್ತೆಯಾದವರ ಪೈಕಿ 9 ಮಂದಿ ಪತ್ತೆ, 4ಕಕ್ಕೇರಿದ ಓಮಿಕ್ರಾನ್ ಕೇಸ್

Published : Dec 05, 2021, 12:57 AM IST

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

ಓಮಿಕ್ರಾನ್ ವೈರಸ್ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ಇದರ ನಡುವೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದು ನಾಪತ್ತೆಯಾದವರ ಪೈಕಿ 9 ಮಂದಿಯನ್ನು ಬಿಬಿಎಂಪಿ ಹಾಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತಷ್ಟು ಕಠಿಣ ರೂಲ್ಸ್ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣ ಸಂಖ್ಯೆ 4ಕ್ಕೇ ಏರಿಕೆಯಾಗಿದೆ. ಕರ್ನಾಟಕದಲ್ಲಿ ಎರಡು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲೂ ಓಮಿಕ್ರಾನ್ ದೃಢಪಟ್ಟಿದೆ. ಇದರೊಂದಿಗೆ 38 ದೇಶಗಲ್ಲಿ ಓಮಿಕ್ರಾನ್ ಖಚಿತವಾಗಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more