ಬೆಚ್ಚಿ ಬಿದ್ದಿದೆ ಭಯೋತ್ಪಾದಕರ ಹೆಡ್ ಕ್ವಾರ್ಟರ್! ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳಿ ಉತ್ತರ ಕೊಡ್ತಾರಾ ಮೋದಿ?

ಬೆಚ್ಚಿ ಬಿದ್ದಿದೆ ಭಯೋತ್ಪಾದಕರ ಹೆಡ್ ಕ್ವಾರ್ಟರ್! ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳಿ ಉತ್ತರ ಕೊಡ್ತಾರಾ ಮೋದಿ?

Published : Apr 25, 2025, 04:14 PM ISTUpdated : Apr 25, 2025, 04:19 PM IST

ಪಹಲ್ಗಾಮ್ ನರಮೇಧದ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಸಜ್ಜಾಗಿದೆ. ರಾಜತಾಂತ್ರಿಕ ಕ್ರಮಗಳಿಂದ ಹಿಡಿದು ಯುದ್ಧ ತಾಲೀಮಿನವರೆಗೆ, ಉದ್ವಿಗ್ನ ಪರಿಸ್ಥಿತಿಯನ್ನು ವಿವರಿಸಲಾಗಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ನರಮೇಧ ನಡೆಸಿ ಪರಾರಿ ಆಗಿರುವ ಪಾಕ್ ಬೆಂಬಲಿತ ಉಗ್ರಗಾಮಿಗಳ ಕೃತ್ಯದಿಂದ ಭಾರತ ದೇಶ ಹೆಡೆ ತುಳಿದ ಸರ್ಪದಂತಾಗಿದೆ. ಇದೀಗ ಭಾರತ ಉಗ್ರ ವಿನಾಶಕ್ಕೆ ಶಪಥ ಮಾಡಿದೆ. ಶುರುವಾಗಿದೆ ಶತ್ರು ಸಂಹಾರ ಯಜ್ಞ ಶುರುವಾಗಿದೆ. ಹಮಾಸ್ ಮಾದರಿಯಲ್ಲಿ ನಡೆದ ಉಗ್ರದಾಳಿಗೆ ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳುವ ಉತ್ತರ ಕೊಡ್ತಾರಾ ಮೋದಿ? ಎಂಬುದು ಎಲ್ಲರ ಕಾತುರವಾಗಿದೆ. ಇದು 120 ಕೋಟಿ ಭಾರತೀಯರ ಪ್ರತೀಕಾರದ ಪ್ರತಿಜ್ಞೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಯುದ್ಧ ತಾಲೀಮು ಶುರುವಾಗಿದೆ. ಈಗ ಪರಿಸ್ಥಿತಿ ಪ್ರಕ್ಷುಬ್ಧವಾಗ್ತಿದೆ. ಕಲ್ಪನೆಗೂ ಮೀರಿದ ಶಿಕ್ಷೆ ಕಾದಿದೆ ಎಂದು ನರೇಂದ್ರ ಮೋದಿ ಘರ್ಜಿಸುವ ಮೂಲಕ ಪಾಕಿಸ್ತಾನಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ಎಲ್ಲದರಿಂದಾಗಿ ಭಯೋತ್ಪಾದಕರ ಹೆಡ್ ಕ್ವಾರ್ಟರ್ ಪಾಕಿಸ್ತಾನ ಬೆಚ್ಚಿ ಬಿದ್ದಿದೆ.

ಉಗ್ರದಾಳಿಯ ಬೆನ್ನಲ್ಲೆ ಪಾಕಿಸ್ತಾನಕ್ಕೆ ಭಾರತ ಮೊದಲು ಕೊಟ್ಟಿದ್ದು ರಾಜತಾಂತ್ರಿಕತೆಯ ಏಟು.. ಹಾಗಿದ್ರೆ ಆ ಏಟು ಪಾಕಿಸ್ತಾನಕ್ಕೆ ಯಾವ ಮಟ್ಟಿಗಿನ ಸಂಕಷ್ಟ ತಂದಿಡುತ್ತೆ ಅನ್ನೋದನ್ನ ತೋರಿಸ್ತೀವಿ. ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಶುರುವಾಗಿದೆ. ಇದು ರಾಜತಾಂತ್ರಿಕ ಯುದ್ಧ. ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ ಎಳೆಯುವಂತಹ ನಿರ್ಧಾರಗಳನ್ನ ಭಾರತ ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡಿರೋ ಅದೊಂದು ಕ್ರಮ ಭಿಕಾರಿಯಾಗಿರೋ ಪಾಕಿಸ್ತಾನಕ್ಕೆ ಬರೆ ಹಾಕಿದ ಹಾಗಾಗಿದೆ. ಭಾರತ ಜಲಯುಧ ತೆಗೆದು ಪಾಕಿಸ್ತಾನದ ಮೇಲೆ ಪ್ರಹಾರ ಮಾಡಿದೆ. ಹಾಗಿದ್ರೆ ಆ ಜಲಾಯುಧ ಯಾವುದು, ಅದ್ರಿಂದ ಪಾಕಿಸ್ತಾನಕ್ಕೆ ಬೀಳುವಂತಹ ಪೆಟ್ಟು ಎಂಥದ್ದು? ಇಲ್ಲಿದೆ ನೋಡಿ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more