ಬೆಚ್ಚಿ ಬಿದ್ದಿದೆ ಭಯೋತ್ಪಾದಕರ ಹೆಡ್ ಕ್ವಾರ್ಟರ್! ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳಿ ಉತ್ತರ ಕೊಡ್ತಾರಾ ಮೋದಿ?

ಬೆಚ್ಚಿ ಬಿದ್ದಿದೆ ಭಯೋತ್ಪಾದಕರ ಹೆಡ್ ಕ್ವಾರ್ಟರ್! ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳಿ ಉತ್ತರ ಕೊಡ್ತಾರಾ ಮೋದಿ?

Published : Apr 25, 2025, 04:14 PM ISTUpdated : Apr 25, 2025, 04:19 PM IST

ಪಹಲ್ಗಾಮ್ ನರಮೇಧದ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಸಜ್ಜಾಗಿದೆ. ರಾಜತಾಂತ್ರಿಕ ಕ್ರಮಗಳಿಂದ ಹಿಡಿದು ಯುದ್ಧ ತಾಲೀಮಿನವರೆಗೆ, ಉದ್ವಿಗ್ನ ಪರಿಸ್ಥಿತಿಯನ್ನು ವಿವರಿಸಲಾಗಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ನರಮೇಧ ನಡೆಸಿ ಪರಾರಿ ಆಗಿರುವ ಪಾಕ್ ಬೆಂಬಲಿತ ಉಗ್ರಗಾಮಿಗಳ ಕೃತ್ಯದಿಂದ ಭಾರತ ದೇಶ ಹೆಡೆ ತುಳಿದ ಸರ್ಪದಂತಾಗಿದೆ. ಇದೀಗ ಭಾರತ ಉಗ್ರ ವಿನಾಶಕ್ಕೆ ಶಪಥ ಮಾಡಿದೆ. ಶುರುವಾಗಿದೆ ಶತ್ರು ಸಂಹಾರ ಯಜ್ಞ ಶುರುವಾಗಿದೆ. ಹಮಾಸ್ ಮಾದರಿಯಲ್ಲಿ ನಡೆದ ಉಗ್ರದಾಳಿಗೆ ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳುವ ಉತ್ತರ ಕೊಡ್ತಾರಾ ಮೋದಿ? ಎಂಬುದು ಎಲ್ಲರ ಕಾತುರವಾಗಿದೆ. ಇದು 120 ಕೋಟಿ ಭಾರತೀಯರ ಪ್ರತೀಕಾರದ ಪ್ರತಿಜ್ಞೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಯುದ್ಧ ತಾಲೀಮು ಶುರುವಾಗಿದೆ. ಈಗ ಪರಿಸ್ಥಿತಿ ಪ್ರಕ್ಷುಬ್ಧವಾಗ್ತಿದೆ. ಕಲ್ಪನೆಗೂ ಮೀರಿದ ಶಿಕ್ಷೆ ಕಾದಿದೆ ಎಂದು ನರೇಂದ್ರ ಮೋದಿ ಘರ್ಜಿಸುವ ಮೂಲಕ ಪಾಕಿಸ್ತಾನಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ಎಲ್ಲದರಿಂದಾಗಿ ಭಯೋತ್ಪಾದಕರ ಹೆಡ್ ಕ್ವಾರ್ಟರ್ ಪಾಕಿಸ್ತಾನ ಬೆಚ್ಚಿ ಬಿದ್ದಿದೆ.

ಉಗ್ರದಾಳಿಯ ಬೆನ್ನಲ್ಲೆ ಪಾಕಿಸ್ತಾನಕ್ಕೆ ಭಾರತ ಮೊದಲು ಕೊಟ್ಟಿದ್ದು ರಾಜತಾಂತ್ರಿಕತೆಯ ಏಟು.. ಹಾಗಿದ್ರೆ ಆ ಏಟು ಪಾಕಿಸ್ತಾನಕ್ಕೆ ಯಾವ ಮಟ್ಟಿಗಿನ ಸಂಕಷ್ಟ ತಂದಿಡುತ್ತೆ ಅನ್ನೋದನ್ನ ತೋರಿಸ್ತೀವಿ. ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಶುರುವಾಗಿದೆ. ಇದು ರಾಜತಾಂತ್ರಿಕ ಯುದ್ಧ. ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ ಎಳೆಯುವಂತಹ ನಿರ್ಧಾರಗಳನ್ನ ಭಾರತ ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡಿರೋ ಅದೊಂದು ಕ್ರಮ ಭಿಕಾರಿಯಾಗಿರೋ ಪಾಕಿಸ್ತಾನಕ್ಕೆ ಬರೆ ಹಾಕಿದ ಹಾಗಾಗಿದೆ. ಭಾರತ ಜಲಯುಧ ತೆಗೆದು ಪಾಕಿಸ್ತಾನದ ಮೇಲೆ ಪ್ರಹಾರ ಮಾಡಿದೆ. ಹಾಗಿದ್ರೆ ಆ ಜಲಾಯುಧ ಯಾವುದು, ಅದ್ರಿಂದ ಪಾಕಿಸ್ತಾನಕ್ಕೆ ಬೀಳುವಂತಹ ಪೆಟ್ಟು ಎಂಥದ್ದು? ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more