ಬೆಚ್ಚಿ ಬಿದ್ದಿದೆ ಭಯೋತ್ಪಾದಕರ ಹೆಡ್ ಕ್ವಾರ್ಟರ್! ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳಿ ಉತ್ತರ ಕೊಡ್ತಾರಾ ಮೋದಿ?

ಬೆಚ್ಚಿ ಬಿದ್ದಿದೆ ಭಯೋತ್ಪಾದಕರ ಹೆಡ್ ಕ್ವಾರ್ಟರ್! ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳಿ ಉತ್ತರ ಕೊಡ್ತಾರಾ ಮೋದಿ?

Published : Apr 25, 2025, 04:14 PM ISTUpdated : Apr 25, 2025, 04:19 PM IST

ಪಹಲ್ಗಾಮ್ ನರಮೇಧದ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಸಜ್ಜಾಗಿದೆ. ರಾಜತಾಂತ್ರಿಕ ಕ್ರಮಗಳಿಂದ ಹಿಡಿದು ಯುದ್ಧ ತಾಲೀಮಿನವರೆಗೆ, ಉದ್ವಿಗ್ನ ಪರಿಸ್ಥಿತಿಯನ್ನು ವಿವರಿಸಲಾಗಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ನರಮೇಧ ನಡೆಸಿ ಪರಾರಿ ಆಗಿರುವ ಪಾಕ್ ಬೆಂಬಲಿತ ಉಗ್ರಗಾಮಿಗಳ ಕೃತ್ಯದಿಂದ ಭಾರತ ದೇಶ ಹೆಡೆ ತುಳಿದ ಸರ್ಪದಂತಾಗಿದೆ. ಇದೀಗ ಭಾರತ ಉಗ್ರ ವಿನಾಶಕ್ಕೆ ಶಪಥ ಮಾಡಿದೆ. ಶುರುವಾಗಿದೆ ಶತ್ರು ಸಂಹಾರ ಯಜ್ಞ ಶುರುವಾಗಿದೆ. ಹಮಾಸ್ ಮಾದರಿಯಲ್ಲಿ ನಡೆದ ಉಗ್ರದಾಳಿಗೆ ನೆತನ್ಯಾಹು ರೀತಿಯಲ್ಲೇ ನೆತ್ತರ ಸೀಳುವ ಉತ್ತರ ಕೊಡ್ತಾರಾ ಮೋದಿ? ಎಂಬುದು ಎಲ್ಲರ ಕಾತುರವಾಗಿದೆ. ಇದು 120 ಕೋಟಿ ಭಾರತೀಯರ ಪ್ರತೀಕಾರದ ಪ್ರತಿಜ್ಞೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಯುದ್ಧ ತಾಲೀಮು ಶುರುವಾಗಿದೆ. ಈಗ ಪರಿಸ್ಥಿತಿ ಪ್ರಕ್ಷುಬ್ಧವಾಗ್ತಿದೆ. ಕಲ್ಪನೆಗೂ ಮೀರಿದ ಶಿಕ್ಷೆ ಕಾದಿದೆ ಎಂದು ನರೇಂದ್ರ ಮೋದಿ ಘರ್ಜಿಸುವ ಮೂಲಕ ಪಾಕಿಸ್ತಾನಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ಎಲ್ಲದರಿಂದಾಗಿ ಭಯೋತ್ಪಾದಕರ ಹೆಡ್ ಕ್ವಾರ್ಟರ್ ಪಾಕಿಸ್ತಾನ ಬೆಚ್ಚಿ ಬಿದ್ದಿದೆ.

ಉಗ್ರದಾಳಿಯ ಬೆನ್ನಲ್ಲೆ ಪಾಕಿಸ್ತಾನಕ್ಕೆ ಭಾರತ ಮೊದಲು ಕೊಟ್ಟಿದ್ದು ರಾಜತಾಂತ್ರಿಕತೆಯ ಏಟು.. ಹಾಗಿದ್ರೆ ಆ ಏಟು ಪಾಕಿಸ್ತಾನಕ್ಕೆ ಯಾವ ಮಟ್ಟಿಗಿನ ಸಂಕಷ್ಟ ತಂದಿಡುತ್ತೆ ಅನ್ನೋದನ್ನ ತೋರಿಸ್ತೀವಿ. ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಶುರುವಾಗಿದೆ. ಇದು ರಾಜತಾಂತ್ರಿಕ ಯುದ್ಧ. ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ ಎಳೆಯುವಂತಹ ನಿರ್ಧಾರಗಳನ್ನ ಭಾರತ ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡಿರೋ ಅದೊಂದು ಕ್ರಮ ಭಿಕಾರಿಯಾಗಿರೋ ಪಾಕಿಸ್ತಾನಕ್ಕೆ ಬರೆ ಹಾಕಿದ ಹಾಗಾಗಿದೆ. ಭಾರತ ಜಲಯುಧ ತೆಗೆದು ಪಾಕಿಸ್ತಾನದ ಮೇಲೆ ಪ್ರಹಾರ ಮಾಡಿದೆ. ಹಾಗಿದ್ರೆ ಆ ಜಲಾಯುಧ ಯಾವುದು, ಅದ್ರಿಂದ ಪಾಕಿಸ್ತಾನಕ್ಕೆ ಬೀಳುವಂತಹ ಪೆಟ್ಟು ಎಂಥದ್ದು? ಇಲ್ಲಿದೆ ನೋಡಿ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more