ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

Published : Dec 03, 2020, 10:35 AM IST

ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಬೆಂಗಳೂರು (ಡಿ. 03): ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿ ಹಾಗೂ ಹರ್ಯಾಣ ನಡುವಿನ ಗಡಿ ಭಾಗದಲ್ಲಿ ರಸ್ತೆಯನ್ನು ಬ್ಲಾಕ್ ಮಾಡಲಾಗಿದೆ. ಸ್ಥಳದಿಂದಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡಿದೆ. ಯಾವ ರೀತಿಯಲ್ಲಿ ಪ್ರತಿಭಟನೆ ಸಾಗುತ್ತಿದೆ? ನೋಡೋಣ ಬನ್ನಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?