ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

Published : Dec 03, 2020, 10:35 AM IST

ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಬೆಂಗಳೂರು (ಡಿ. 03): ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿ ಹಾಗೂ ಹರ್ಯಾಣ ನಡುವಿನ ಗಡಿ ಭಾಗದಲ್ಲಿ ರಸ್ತೆಯನ್ನು ಬ್ಲಾಕ್ ಮಾಡಲಾಗಿದೆ. ಸ್ಥಳದಿಂದಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡಿದೆ. ಯಾವ ರೀತಿಯಲ್ಲಿ ಪ್ರತಿಭಟನೆ ಸಾಗುತ್ತಿದೆ? ನೋಡೋಣ ಬನ್ನಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?