ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

ತೀವ್ರಗೊಂಡ ರೈತ ಹೋರಾಟ; ಹರ್ಯಾಣ ಗಡಿಯಲ್ಲಿ ಪ್ರತಿಭಟನಾನಿರತ ರೈತರ ಜೊತೆ ಏಷ್ಯಾನೆಟ್ ಸುವರ್ಣ ನ್ಯೂಸ್

Published : Dec 03, 2020, 10:35 AM IST

ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಬೆಂಗಳೂರು (ಡಿ. 03): ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಹರ್ಯಾಣ ಹಾಗೂ ಪಂಜಾಬ್ ರೈತರು ನಡೆಸುತ್ತಿರುವ ಪ್ರತಿಭಟನೆ 1 ವಾರ ಪೂರೈಸಿದೆ. ರಾಜಸ್ಥಾನ, ಉತ್ತರ ಪ್ರದೇಶದಿಂದ ಇನ್ನಷ್ಟು ರೈತರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ಇನ್ನಷ್ಟು ಬಲ ಬಂದಂತಾಗಿದೆ.

ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿ ಹಾಗೂ ಹರ್ಯಾಣ ನಡುವಿನ ಗಡಿ ಭಾಗದಲ್ಲಿ ರಸ್ತೆಯನ್ನು ಬ್ಲಾಕ್ ಮಾಡಲಾಗಿದೆ. ಸ್ಥಳದಿಂದಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡಿದೆ. ಯಾವ ರೀತಿಯಲ್ಲಿ ಪ್ರತಿಭಟನೆ ಸಾಗುತ್ತಿದೆ? ನೋಡೋಣ ಬನ್ನಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!