ನಿಸ್ವಾರ್ಥ ಸೇವೆಗೆ ಸೇನೆಯ ಸಲ್ಯೂಟ್, ಚಪ್ಪಾಳೆ ಮೂಲಕ ಧನ್ಯವಾದ ಹೇಳಿದ ಕೊರೋನಾ ವಾರಿಯರ್ಸ್!

ನಿಸ್ವಾರ್ಥ ಸೇವೆಗೆ ಸೇನೆಯ ಸಲ್ಯೂಟ್, ಚಪ್ಪಾಳೆ ಮೂಲಕ ಧನ್ಯವಾದ ಹೇಳಿದ ಕೊರೋನಾ ವಾರಿಯರ್ಸ್!

Suvarna News   | Asianet News
Published : May 03, 2020, 06:16 PM IST

ಕೊರೋನಾ ವಾರಿಯರ್ಸ್ ನಿಸ್ವಾರ್ಥ ಸೇವೆಗೆ ಭಾರತೀಯ ಸೇನೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸಿ ಗೌರವ ಸೂಚಿಸಿದೆ. ವೈದ್ಯಕೀಯ ಸಿಬ್ಬಂದಿಗಳು ಈ ವೇಳೆ ಹೊರಗೆ ಬಂದು ಸೇನಾ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ದೆಹಲಿಯಲ್ಲಿ ಭಾರತೀಯ ಸೇನೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಸೇವೆ ಕುರಿತ ಸಂಪೂರ್ಣ ಮಾಹಿತಿ ಇಂದಿನ ಇಂಡಿಯಾ ರೌಂಡ್ಸ್ ವಿಥ್ ಡೆಲ್ಲಿ ಮಂಜು ಕಾರ್ಯಕ್ರಮದಲ್ಲಿದೆ ನೋಡಿ.

ಕೊರೋನಾ ವಾರಿಯರ್ಸ್ ನಿಸ್ವಾರ್ಥ ಸೇವೆಗೆ ಭಾರತೀಯ ಸೇನೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸಿ ಗೌರವ ಸೂಚಿಸಿದೆ. ವೈದ್ಯಕೀಯ ಸಿಬ್ಬಂದಿಗಳು ಈ ವೇಳೆ ಹೊರಗೆ ಬಂದು ಸೇನಾ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ದೆಹಲಿಯಲ್ಲಿ ಭಾರತೀಯ ಸೇನೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಸೇವೆ ಕುರಿತ ಸಂಪೂರ್ಣ ಮಾಹಿತಿ ಇಂದಿನ ಇಂಡಿಯಾ ರೌಂಡ್ಸ್ ವಿಥ್ ಡೆಲ್ಲಿ ಮಂಜು ಕಾರ್ಯಕ್ರಮದಲ್ಲಿದೆ ನೋಡಿ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!