ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

Published : Sep 23, 2021, 11:26 PM ISTUpdated : Sep 23, 2021, 11:28 PM IST

*  ಅಗ್ನಿ ಕ್ಷಿಪಣಿ ಪರೀಕ್ಷೆಗೆ ಭಾರತ ಸಿದ್ಧ, ಶಬ್ದಕ್ಕಿಂತ ವೇಗ!
* ತಮ್ಮ ಸರ್ಕಾರದ ವಿರುದ್ಧವೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು
*  ಸಿದ್ದು ಪ್ರಶ್ನೆಗೆ ಉತ್ತರ ಕೊಡಲು ಬಿಎಸ್‌ವೈ ಬರಬೇಕಾಯಿತು!
*ಬೆಂಗಳೂರಿನಲ್ಲಿ  ಮುಂದುವರಿದ ಅಪಘಾತ ಸರಣಿ 

ಬೆಂಗಳೂರು(ಸೆ. 23)   ಐದು ಸಾವಿರದಿಂದ ಎಂಟು ಸಾವಿರ ಕಿಮೀ ದೂರಕ್ಕೆ ತೆರಳಿ ದಾಳಿ ಮಾಡಬಲ್ಲ ಅಗ್ನಿ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಿದ್ಧವಾಗಿದ್ದು ಅತ್ತ ಚೀನಾ ಸದ್ದಿಲ್ಲದೆ ಕ್ಯಾತೆ ತೆಗೆದಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಬಿಜೆಪಿ ನಾಯಕರೇ ಆಗ್ರಹಿಸಿದ್ದಾರೆ.

ಅಮೆರಿಕ ಪ್ರವಾಸಲದಲ್ಲಿ ಪ್ರಧಾನಿ ಮೋದಿ

ಕೊರೋನಾ ಸಾವಿನ ಲೆಕ್ಕದಲ್ಲಿ ಸರ್ಕಾರ ದೊಡ್ಡ ಸುಳ್ಳು ಹೇಳಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಪಟಾಕಿ ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೆಲ್ಲಾ ಒಂದು ಅಪಘಾತ ಮತ್ತು ಅವಘಡ ಪ್ರಕರಣ ವರದಿಯಾಗುತ್ತಲೇ ಇದೆ. ಕಾರು ಅಪಘಾತ, ಬೆಂಕಿಮ, ಸ್ಫೋಟ.. ದುರಂತಗಳ ಸರಮಾಲೆಯಾಗಿದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ಕಾಂಗ್ರೆಸ್ ಅಗ್ರ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಒಳಗಿನ ಶೀತಲ ಸಮರ ಕಡಿಮೆಯಾಯಿತೆ? ಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾತಿದೆ

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?