ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

Published : Sep 23, 2021, 11:26 PM ISTUpdated : Sep 23, 2021, 11:28 PM IST

*  ಅಗ್ನಿ ಕ್ಷಿಪಣಿ ಪರೀಕ್ಷೆಗೆ ಭಾರತ ಸಿದ್ಧ, ಶಬ್ದಕ್ಕಿಂತ ವೇಗ!
* ತಮ್ಮ ಸರ್ಕಾರದ ವಿರುದ್ಧವೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು
*  ಸಿದ್ದು ಪ್ರಶ್ನೆಗೆ ಉತ್ತರ ಕೊಡಲು ಬಿಎಸ್‌ವೈ ಬರಬೇಕಾಯಿತು!
*ಬೆಂಗಳೂರಿನಲ್ಲಿ  ಮುಂದುವರಿದ ಅಪಘಾತ ಸರಣಿ 

ಬೆಂಗಳೂರು(ಸೆ. 23)   ಐದು ಸಾವಿರದಿಂದ ಎಂಟು ಸಾವಿರ ಕಿಮೀ ದೂರಕ್ಕೆ ತೆರಳಿ ದಾಳಿ ಮಾಡಬಲ್ಲ ಅಗ್ನಿ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಿದ್ಧವಾಗಿದ್ದು ಅತ್ತ ಚೀನಾ ಸದ್ದಿಲ್ಲದೆ ಕ್ಯಾತೆ ತೆಗೆದಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಬಿಜೆಪಿ ನಾಯಕರೇ ಆಗ್ರಹಿಸಿದ್ದಾರೆ.

ಅಮೆರಿಕ ಪ್ರವಾಸಲದಲ್ಲಿ ಪ್ರಧಾನಿ ಮೋದಿ

ಕೊರೋನಾ ಸಾವಿನ ಲೆಕ್ಕದಲ್ಲಿ ಸರ್ಕಾರ ದೊಡ್ಡ ಸುಳ್ಳು ಹೇಳಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಪಟಾಕಿ ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೆಲ್ಲಾ ಒಂದು ಅಪಘಾತ ಮತ್ತು ಅವಘಡ ಪ್ರಕರಣ ವರದಿಯಾಗುತ್ತಲೇ ಇದೆ. ಕಾರು ಅಪಘಾತ, ಬೆಂಕಿಮ, ಸ್ಫೋಟ.. ದುರಂತಗಳ ಸರಮಾಲೆಯಾಗಿದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ಕಾಂಗ್ರೆಸ್ ಅಗ್ರ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಒಳಗಿನ ಶೀತಲ ಸಮರ ಕಡಿಮೆಯಾಯಿತೆ? ಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾತಿದೆ

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!