ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

Published : Sep 23, 2021, 11:26 PM ISTUpdated : Sep 23, 2021, 11:28 PM IST

*  ಅಗ್ನಿ ಕ್ಷಿಪಣಿ ಪರೀಕ್ಷೆಗೆ ಭಾರತ ಸಿದ್ಧ, ಶಬ್ದಕ್ಕಿಂತ ವೇಗ!
* ತಮ್ಮ ಸರ್ಕಾರದ ವಿರುದ್ಧವೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು
*  ಸಿದ್ದು ಪ್ರಶ್ನೆಗೆ ಉತ್ತರ ಕೊಡಲು ಬಿಎಸ್‌ವೈ ಬರಬೇಕಾಯಿತು!
*ಬೆಂಗಳೂರಿನಲ್ಲಿ  ಮುಂದುವರಿದ ಅಪಘಾತ ಸರಣಿ 

ಬೆಂಗಳೂರು(ಸೆ. 23)   ಐದು ಸಾವಿರದಿಂದ ಎಂಟು ಸಾವಿರ ಕಿಮೀ ದೂರಕ್ಕೆ ತೆರಳಿ ದಾಳಿ ಮಾಡಬಲ್ಲ ಅಗ್ನಿ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಿದ್ಧವಾಗಿದ್ದು ಅತ್ತ ಚೀನಾ ಸದ್ದಿಲ್ಲದೆ ಕ್ಯಾತೆ ತೆಗೆದಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಬಿಜೆಪಿ ನಾಯಕರೇ ಆಗ್ರಹಿಸಿದ್ದಾರೆ.

ಅಮೆರಿಕ ಪ್ರವಾಸಲದಲ್ಲಿ ಪ್ರಧಾನಿ ಮೋದಿ

ಕೊರೋನಾ ಸಾವಿನ ಲೆಕ್ಕದಲ್ಲಿ ಸರ್ಕಾರ ದೊಡ್ಡ ಸುಳ್ಳು ಹೇಳಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಪಟಾಕಿ ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೆಲ್ಲಾ ಒಂದು ಅಪಘಾತ ಮತ್ತು ಅವಘಡ ಪ್ರಕರಣ ವರದಿಯಾಗುತ್ತಲೇ ಇದೆ. ಕಾರು ಅಪಘಾತ, ಬೆಂಕಿಮ, ಸ್ಫೋಟ.. ದುರಂತಗಳ ಸರಮಾಲೆಯಾಗಿದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ಕಾಂಗ್ರೆಸ್ ಅಗ್ರ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಒಳಗಿನ ಶೀತಲ ಸಮರ ಕಡಿಮೆಯಾಯಿತೆ? ಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾತಿದೆ

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು