ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

Published : Sep 23, 2021, 11:26 PM ISTUpdated : Sep 23, 2021, 11:28 PM IST

*  ಅಗ್ನಿ ಕ್ಷಿಪಣಿ ಪರೀಕ್ಷೆಗೆ ಭಾರತ ಸಿದ್ಧ, ಶಬ್ದಕ್ಕಿಂತ ವೇಗ!
* ತಮ್ಮ ಸರ್ಕಾರದ ವಿರುದ್ಧವೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು
*  ಸಿದ್ದು ಪ್ರಶ್ನೆಗೆ ಉತ್ತರ ಕೊಡಲು ಬಿಎಸ್‌ವೈ ಬರಬೇಕಾಯಿತು!
*ಬೆಂಗಳೂರಿನಲ್ಲಿ  ಮುಂದುವರಿದ ಅಪಘಾತ ಸರಣಿ 

ಬೆಂಗಳೂರು(ಸೆ. 23)   ಐದು ಸಾವಿರದಿಂದ ಎಂಟು ಸಾವಿರ ಕಿಮೀ ದೂರಕ್ಕೆ ತೆರಳಿ ದಾಳಿ ಮಾಡಬಲ್ಲ ಅಗ್ನಿ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಿದ್ಧವಾಗಿದ್ದು ಅತ್ತ ಚೀನಾ ಸದ್ದಿಲ್ಲದೆ ಕ್ಯಾತೆ ತೆಗೆದಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಬಿಜೆಪಿ ನಾಯಕರೇ ಆಗ್ರಹಿಸಿದ್ದಾರೆ.

ಅಮೆರಿಕ ಪ್ರವಾಸಲದಲ್ಲಿ ಪ್ರಧಾನಿ ಮೋದಿ

ಕೊರೋನಾ ಸಾವಿನ ಲೆಕ್ಕದಲ್ಲಿ ಸರ್ಕಾರ ದೊಡ್ಡ ಸುಳ್ಳು ಹೇಳಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಪಟಾಕಿ ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೆಲ್ಲಾ ಒಂದು ಅಪಘಾತ ಮತ್ತು ಅವಘಡ ಪ್ರಕರಣ ವರದಿಯಾಗುತ್ತಲೇ ಇದೆ. ಕಾರು ಅಪಘಾತ, ಬೆಂಕಿಮ, ಸ್ಫೋಟ.. ದುರಂತಗಳ ಸರಮಾಲೆಯಾಗಿದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ಕಾಂಗ್ರೆಸ್ ಅಗ್ರ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಒಳಗಿನ ಶೀತಲ ಸಮರ ಕಡಿಮೆಯಾಯಿತೆ? ಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾತಿದೆ

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?