ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

ಅಗ್ನಿ ಹೆಸರಿಗೆ ಚೀನಾಕ್ಕೆ ನಡುಕ.. ಅಗ್ರ ನಾಯಕರ ಮುನಿಸು ಮರೆ?

Published : Sep 23, 2021, 11:26 PM ISTUpdated : Sep 23, 2021, 11:28 PM IST

*  ಅಗ್ನಿ ಕ್ಷಿಪಣಿ ಪರೀಕ್ಷೆಗೆ ಭಾರತ ಸಿದ್ಧ, ಶಬ್ದಕ್ಕಿಂತ ವೇಗ!
* ತಮ್ಮ ಸರ್ಕಾರದ ವಿರುದ್ಧವೇ ಸದನದ ಬಾವಿಗಿಳಿದ ಬಿಜೆಪಿ ಶಾಸಕರು
*  ಸಿದ್ದು ಪ್ರಶ್ನೆಗೆ ಉತ್ತರ ಕೊಡಲು ಬಿಎಸ್‌ವೈ ಬರಬೇಕಾಯಿತು!
*ಬೆಂಗಳೂರಿನಲ್ಲಿ  ಮುಂದುವರಿದ ಅಪಘಾತ ಸರಣಿ 

ಬೆಂಗಳೂರು(ಸೆ. 23)   ಐದು ಸಾವಿರದಿಂದ ಎಂಟು ಸಾವಿರ ಕಿಮೀ ದೂರಕ್ಕೆ ತೆರಳಿ ದಾಳಿ ಮಾಡಬಲ್ಲ ಅಗ್ನಿ ಕ್ಷಿಪಣಿ ಪ್ರಯೋಗಕ್ಕೆ ಭಾರತ ಸಿದ್ಧವಾಗಿದ್ದು ಅತ್ತ ಚೀನಾ ಸದ್ದಿಲ್ಲದೆ ಕ್ಯಾತೆ ತೆಗೆದಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಬಿಜೆಪಿ ನಾಯಕರೇ ಆಗ್ರಹಿಸಿದ್ದಾರೆ.

ಅಮೆರಿಕ ಪ್ರವಾಸಲದಲ್ಲಿ ಪ್ರಧಾನಿ ಮೋದಿ

ಕೊರೋನಾ ಸಾವಿನ ಲೆಕ್ಕದಲ್ಲಿ ಸರ್ಕಾರ ದೊಡ್ಡ ಸುಳ್ಳು ಹೇಳಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಅದೆಷ್ಟೋ ಜನಕ್ಕೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಪಟಾಕಿ ಸ್ಫೋಟದಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೆಲ್ಲಾ ಒಂದು ಅಪಘಾತ ಮತ್ತು ಅವಘಡ ಪ್ರಕರಣ ವರದಿಯಾಗುತ್ತಲೇ ಇದೆ. ಕಾರು ಅಪಘಾತ, ಬೆಂಕಿಮ, ಸ್ಫೋಟ.. ದುರಂತಗಳ ಸರಮಾಲೆಯಾಗಿದೆ ಹಿಂದುಳಿದ ವರ್ಗಗಳನ್ನು ಸೆಳೆಯಲು ಕಾಂಗ್ರೆಸ್ ಅಗ್ರ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಒಳಗಿನ ಶೀತಲ ಸಮರ ಕಡಿಮೆಯಾಯಿತೆ? ಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾತಿದೆ

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!