ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ?: ಕಮಾಂಡರ್‌ಗಳಿಗೆ ಸೂಚನೆ!

ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ?: ಕಮಾಂಡರ್‌ಗಳಿಗೆ ಸೂಚನೆ!

Published : Aug 08, 2020, 10:09 AM ISTUpdated : Aug 08, 2020, 11:25 AM IST

ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡವಿದೆಯಾ? ಇಂತಹುದ್ದೊಂದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಸೇನಾ ಮುಖ್ಯಸ್ಥ ಎಂ. ಎಂ. ನರವಣೆ ಸೇನಾ ಕಮಾಂಡರ್‌ಗಳಿಗೆ ನೀಡಿರುವ ಸೂಚನೆ.

ನವದೆಹಲಿ(ಆ.08) ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡವಿದೆಯಾ? ಇಂತಹುದ್ದೊಂದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಸೇನಾ ಮುಖ್ಯಸ್ಥ ಎಂ. ಎಂ. ನರವಣೆ ಸೇನಾ ಕಮಾಂಡರ್‌ಗಳಿಗೆ ನೀಡಿರುವ ಸೂಚನೆ.

ಹೌದು ಯಾವುದೇ ಸಂದರ್ಭದಲ್ಲೂ ಯುದ್ಧ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ ಎಂದು ಸೇನಾ ಮುಖ್ಯಸ್ಥರು ಪೂರ್ವ, ಪಶ್ಚಿಮ ಹಾಗೂ ಉತ್ತರ ಕಮಾಂಡರ್‌ಗಳಿಗೆ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೇನಾ ಮುಖ್ಯರ್ಸತರು ಆದೇಶಿಸಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?