ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ?: ಕಮಾಂಡರ್‌ಗಳಿಗೆ ಸೂಚನೆ!

ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡ?: ಕಮಾಂಡರ್‌ಗಳಿಗೆ ಸೂಚನೆ!

Published : Aug 08, 2020, 10:09 AM ISTUpdated : Aug 08, 2020, 11:25 AM IST

ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡವಿದೆಯಾ? ಇಂತಹುದ್ದೊಂದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಸೇನಾ ಮುಖ್ಯಸ್ಥ ಎಂ. ಎಂ. ನರವಣೆ ಸೇನಾ ಕಮಾಂಡರ್‌ಗಳಿಗೆ ನೀಡಿರುವ ಸೂಚನೆ.

ನವದೆಹಲಿ(ಆ.08) ಭಾರತದ ನೆತ್ತಿಯ ಮೇಲೆ ಯುದ್ಧದ ಕಾರ್ಮೋಡವಿದೆಯಾ? ಇಂತಹುದ್ದೊಂದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಸೇನಾ ಮುಖ್ಯಸ್ಥ ಎಂ. ಎಂ. ನರವಣೆ ಸೇನಾ ಕಮಾಂಡರ್‌ಗಳಿಗೆ ನೀಡಿರುವ ಸೂಚನೆ.

ಹೌದು ಯಾವುದೇ ಸಂದರ್ಭದಲ್ಲೂ ಯುದ್ಧ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ ಎಂದು ಸೇನಾ ಮುಖ್ಯಸ್ಥರು ಪೂರ್ವ, ಪಶ್ಚಿಮ ಹಾಗೂ ಉತ್ತರ ಕಮಾಂಡರ್‌ಗಳಿಗೆ ಸೂಚನೆ ನೀಡಿದ್ದಾರೆ.

ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೇನಾ ಮುಖ್ಯರ್ಸತರು ಆದೇಶಿಸಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್