ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!

ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!

Published : Mar 26, 2025, 02:52 PM IST

ಕಣಿವೆ ನಾಡು ಜಮ್ಮುಕಾಶ್ಮೀರದ ಕಾಡುಗಳಲ್ಲಿ ಭಾರತೀಯ ಸೇನೆ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕರನ್ನು ಮಟ್ಟಹಾಕಲು ಸೇನೆ ಸನ್ನದ್ಧವಾಗಿದ್ದು, ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ.

3 ದಿನದ ಹಿಂದೆ ಶಪಥ.. ಈಗದು ಸತ್ಯ!
ಸಾಲು ಸಾಲು ದಾಳಿ.. ನಿರಂತರ ಶಿಕಾರಿ.. ಉಗ್ರರಿಗೆ ಢವಢವ!
ಯಾವಾಗ ಉಗ್ರಮುಕ್ತವಾಗಲಿದೆ ಜಮ್ಮು ಮತ್ತು ಕಾಶ್ಮೀರ?
ಆಪರೇಷನ್ ಉಗ್ರಸಂಹಾರ ಶುರುವಾಗಿದ್ದು ಹೇಗೆ ಗೊತ್ತಾ?
ಅಡವಿಯಲ್ಲಿ ಅಡಗಿದ್ದಾರೆ ಭಯಬಿದ್ದ ಭಯೋತ್ಪಾದಕರು
ಅಮಾಯಕರನ್ನೇ ಗುರಾಣಿಯಂತೆ ಹಿಡಿದ ಉಗ್ರಪಾತಕಿಗಳು
3  ದಿನ ಕಳೆದರೂ ಮುಗಿದಿಲ್ಲವೇಕೆ ಉಗ್ರಸಂಹಾರ.. ಏನು ಸವಾಲು

ಕಣಿವೆ ನಾಡಲ್ಲಿ, ಉಗ್ರರ ನೆತ್ತರು ಹರಿಸೋದಕ್ಕೆ ಭಾರತದ ಸೇನೆ ಸನ್ನದ್ಧವಾಗಿದೆ.. ಕಳೆದೊಂದು ತಿಂಗಳಿಂದಲೂ ಹೆಣೆಯಲಾದ ವ್ಯೂಹ, ಈಗ ಫಲ ಕೊಡೋ ಲಕ್ಷಣಗಳು ಕಾಣ್ತಾ ಇದಾವೆ.. ಅಸಲಿಗೆ ಜಮ್ಮು ಕಾಶ್ಮೀರದಲ್ಲಿ ಆಗ್ತಾ ಇರೋದೇನು? ಒಂದೊಂದು ಹೆಣ ಉರುಳಿಬಿದ್ದಾಗಲೂ, ಪಾಕಿಸ್ತಾನ ಪರದಾಡ್ತಿರೋದು ಯಾಕೆ? ಅದೆಲ್ಲದರ ಇನ್ ಡೆಪ್ತ್ ಸ್ಟೋರಿ, ಇಲ್ಲಿದೆ ನೋಡಿ..

ಒಂದು ಕಡೆ, ಭಯೋತ್ಪಾದಕರನ್ನ ಹೊಸಕಿ ಹಾಕೋ ಭಾರತ, ಇನ್ನೊಂದು ಕಡೆ ಪಾಕಿಸ್ತಾನವನ್ನ ಡಿಪ್ಲಮೆಟಿಕ್ ಆಗಿ ಕಟ್ಟಿ ಹಾಕ್ತಾ ಇದ್ಯಲ್ಲಾ, ಹೇಗದು? ಭಾರತದ ನಿಗೂಢ ವ್ಯೂಹ ಪಾಕಿಗೆ ಹೇಗೆ ಶಾಪವಾಗಲಿದೆಯ?  ಟೆರರಿಸಂ ವಿರುದ್ಧ ಜೀರೋ ಟಾಲೆರೆನ್ಸ್..  ಇದು ಪ್ರಧಾನಿ ಮೋದಿ ಸರ್ಕಾರದ ಮೊದಲ ಮಾತು.. ಆ ಮಾತಿಗೆ ಸಾಕ್ಷಿಯಾಗಿ ನಡೀತಾ ಇರೋದೇ, ಕಥುವಾ ಆಪರೇಷನ್.. ಈ ಮೂಲಕ, ಭಾರತ ಉಗ್ರರನ್ನ ಸದೆಬಡೆಯಬೇಕು ಅಂತಷ್ಟೇ ಕಾಯ್ತಾ ಇಲ್ಲ.. ಇಂಥಾ ಉಗ್ರಸರ್ಪಗಳ ಕಾರ್ಖಾನೆಯ ಬುಡಕ್ಕೇ ಬೆಂಕಿ ಹಚ್ಚೋಕೆ ನೋಡ್ತಾ ಇದೆ. ಹಾಗಾದ್ರೆ ಈ ಆಪರೇಷನ್ ಮುಗಿಯೋದು ಯಾವಾಗ? ಉಗ್ರರ ಸಮಾಧಿ ಕಟ್ಟೋದು ಯಾವಾಗ? ಈ ಉಗ್ರಬೇಟೆಗೆ ಸಿದ್ಧತೆ ನಡೆದಿದ್ದು ಹೇಗೆ ಇದೆಲ್ಲಾ ಡಿಟೇಲ್ ಈ ವೀಡಿಯೋದಲ್ಲಿದೆ ನೋಡಿ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more