ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!

ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!

Published : Mar 26, 2025, 02:52 PM IST

ಕಣಿವೆ ನಾಡು ಜಮ್ಮುಕಾಶ್ಮೀರದ ಕಾಡುಗಳಲ್ಲಿ ಭಾರತೀಯ ಸೇನೆ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕರನ್ನು ಮಟ್ಟಹಾಕಲು ಸೇನೆ ಸನ್ನದ್ಧವಾಗಿದ್ದು, ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ.

3 ದಿನದ ಹಿಂದೆ ಶಪಥ.. ಈಗದು ಸತ್ಯ!
ಸಾಲು ಸಾಲು ದಾಳಿ.. ನಿರಂತರ ಶಿಕಾರಿ.. ಉಗ್ರರಿಗೆ ಢವಢವ!
ಯಾವಾಗ ಉಗ್ರಮುಕ್ತವಾಗಲಿದೆ ಜಮ್ಮು ಮತ್ತು ಕಾಶ್ಮೀರ?
ಆಪರೇಷನ್ ಉಗ್ರಸಂಹಾರ ಶುರುವಾಗಿದ್ದು ಹೇಗೆ ಗೊತ್ತಾ?
ಅಡವಿಯಲ್ಲಿ ಅಡಗಿದ್ದಾರೆ ಭಯಬಿದ್ದ ಭಯೋತ್ಪಾದಕರು
ಅಮಾಯಕರನ್ನೇ ಗುರಾಣಿಯಂತೆ ಹಿಡಿದ ಉಗ್ರಪಾತಕಿಗಳು
3  ದಿನ ಕಳೆದರೂ ಮುಗಿದಿಲ್ಲವೇಕೆ ಉಗ್ರಸಂಹಾರ.. ಏನು ಸವಾಲು

ಕಣಿವೆ ನಾಡಲ್ಲಿ, ಉಗ್ರರ ನೆತ್ತರು ಹರಿಸೋದಕ್ಕೆ ಭಾರತದ ಸೇನೆ ಸನ್ನದ್ಧವಾಗಿದೆ.. ಕಳೆದೊಂದು ತಿಂಗಳಿಂದಲೂ ಹೆಣೆಯಲಾದ ವ್ಯೂಹ, ಈಗ ಫಲ ಕೊಡೋ ಲಕ್ಷಣಗಳು ಕಾಣ್ತಾ ಇದಾವೆ.. ಅಸಲಿಗೆ ಜಮ್ಮು ಕಾಶ್ಮೀರದಲ್ಲಿ ಆಗ್ತಾ ಇರೋದೇನು? ಒಂದೊಂದು ಹೆಣ ಉರುಳಿಬಿದ್ದಾಗಲೂ, ಪಾಕಿಸ್ತಾನ ಪರದಾಡ್ತಿರೋದು ಯಾಕೆ? ಅದೆಲ್ಲದರ ಇನ್ ಡೆಪ್ತ್ ಸ್ಟೋರಿ, ಇಲ್ಲಿದೆ ನೋಡಿ..

ಒಂದು ಕಡೆ, ಭಯೋತ್ಪಾದಕರನ್ನ ಹೊಸಕಿ ಹಾಕೋ ಭಾರತ, ಇನ್ನೊಂದು ಕಡೆ ಪಾಕಿಸ್ತಾನವನ್ನ ಡಿಪ್ಲಮೆಟಿಕ್ ಆಗಿ ಕಟ್ಟಿ ಹಾಕ್ತಾ ಇದ್ಯಲ್ಲಾ, ಹೇಗದು? ಭಾರತದ ನಿಗೂಢ ವ್ಯೂಹ ಪಾಕಿಗೆ ಹೇಗೆ ಶಾಪವಾಗಲಿದೆಯ?  ಟೆರರಿಸಂ ವಿರುದ್ಧ ಜೀರೋ ಟಾಲೆರೆನ್ಸ್..  ಇದು ಪ್ರಧಾನಿ ಮೋದಿ ಸರ್ಕಾರದ ಮೊದಲ ಮಾತು.. ಆ ಮಾತಿಗೆ ಸಾಕ್ಷಿಯಾಗಿ ನಡೀತಾ ಇರೋದೇ, ಕಥುವಾ ಆಪರೇಷನ್.. ಈ ಮೂಲಕ, ಭಾರತ ಉಗ್ರರನ್ನ ಸದೆಬಡೆಯಬೇಕು ಅಂತಷ್ಟೇ ಕಾಯ್ತಾ ಇಲ್ಲ.. ಇಂಥಾ ಉಗ್ರಸರ್ಪಗಳ ಕಾರ್ಖಾನೆಯ ಬುಡಕ್ಕೇ ಬೆಂಕಿ ಹಚ್ಚೋಕೆ ನೋಡ್ತಾ ಇದೆ. ಹಾಗಾದ್ರೆ ಈ ಆಪರೇಷನ್ ಮುಗಿಯೋದು ಯಾವಾಗ? ಉಗ್ರರ ಸಮಾಧಿ ಕಟ್ಟೋದು ಯಾವಾಗ? ಈ ಉಗ್ರಬೇಟೆಗೆ ಸಿದ್ಧತೆ ನಡೆದಿದ್ದು ಹೇಗೆ ಇದೆಲ್ಲಾ ಡಿಟೇಲ್ ಈ ವೀಡಿಯೋದಲ್ಲಿದೆ ನೋಡಿ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more