Army Rescues Trekker : ಪರ್ವತಗಳ ಸಾಲಿನಲ್ಲಿ ಸಿಲುಕಿದ್ದ ಯುವಕನ ರಕ್ಷಣೆ ಮಾಡಿದ ಸೇನೆ!

Army Rescues Trekker : ಪರ್ವತಗಳ ಸಾಲಿನಲ್ಲಿ ಸಿಲುಕಿದ್ದ ಯುವಕನ ರಕ್ಷಣೆ ಮಾಡಿದ ಸೇನೆ!

Published : Feb 10, 2022, 09:05 PM IST

ಮಲಂಪುಳ ಬೆಟ್ಟದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕ
43 ಗಂಟೆಗಳ ಕಾಲ ನಡೆದ ಕಾರ್ಯಾಚರಣೆ
ಸಾಹಸಿಕ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆ

ಪಾಲಕ್ಕಾಡ್ (ಫೆ. 10): ಮಲಂಪುಳ ಬೆಟ್ಟದಲ್ಲಿ (Malampuzha Mountain) ಚಾರಣಕ್ಕೆ ಹೋಗಿ ಪರ್ವತಗಳ ನಡುವೆ ಸಿಕ್ಕಿಬಿದ್ದಿದ್ದ ಯುವಕನನ್ನು ಭಾರತೀಯ ಸೇನೆ (Indian Army) ಸಾಹಸದ ಕಾರ್ಯಾಚರಣೆ ಮಾಡಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 43 ಗಂಟೆಗಳ ಕಾಲ ಬೆಟ್ಟಗಳ ನಡುವೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿತು.

2 ದಿನ ಬೆಟ್ಟದಲ್ಲಿ ಸಿಲುಕಿದ್ದ ಯುವಕನನ್ನು ಕೊನೆಗೂ ರಕ್ಷಿಸಿದ ಸೇನೆ, ರಕ್ಷಣಾ ಕಾರ್ಯ ಪೂರ್ಣ!
ಕೇರಳದ ಮಲಂಪುಳ ಪರ್ವತಗಳ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಸತತ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಬುಧವಾರ ಯಶಸ್ವಿಯಾಗಿ ರಕ್ಷಣೆ ಮಾಡಿದೆ. ಮಲಂಪುಳದ 23 ವರ್ಷದ ಬಾಬು ಸೋಮವಾರ (ಫೆ.8) ಮೂವರು ಸ್ನೇಹಿತರ ಜೊತೆಗೆ ಚಾರಣಕ್ಕೆ ತೆರಳಿದ್ದ, ಈ ವೇಳೆ ಮಾರ್ಗ ಮಧ್ಯೆ ಕಾಲು ಜಾರಿ ಕಡಿದಾದ ಬೆಟ್ಟದ ನಡುವೆ ಸಿಲುಕಿ ಬಿದ್ದಿದ್ದ. ಅಂದಾಜು 1 ಸಾವಿರ ಮೀಟರ್ ಎತ್ತರದ ಬೆಟ್ಟ ಇದಾಗಿದ್ದು, ಕಳೆದೆರಡು ದಿನಗಳಿಂದ ಅನ್ನಾಹಾರಗಳಿಲ್ಲದೆ ಹೋರಾಟ ನಡೆಸಿದ್ದ. ಅಂತಿಮವಾಗಿ ಮಂಗಳವಾರ ರಾತ್ರಿ ಕೇರಳ ಸರ್ಕಾರದ (Kerala Government) ಮನವಿ ಮೇರೆಗೆ ಭಾರತೀಯ ಸೇನೆಯು ಯಶಸ್ವಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more