Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

Published : Mar 08, 2022, 07:29 PM ISTUpdated : Mar 08, 2022, 07:32 PM IST

* ಸೀನಿಯರ್ಸ್ ಉಪವಾಸ ಇದ್ದು ನಮಗೆ ಊಟ ಕೊಟ್ಟರು
* ರಾಯಭಾರ ಅಧಿಕಾರಿಗಳ ಸಹಾಯದಿಂದ ನಾವು ಬದುಕಿ ಬಂದಿದ್ದೇವೆ
* ಹರಸಾಹಸ ಮಾಡಿಕೊಂಡು ದೇಶ  ತಲುಪಿದ ವಿದ್ಯಾರ್ಥಿನಿ
* ಬಂಕರ್  ಜೀವನವನ್ನು ತೆರೆದಿಟ್ಟ ವಿದ್ಯಾರ್ಥಿನಿ

ನವದೆಹಲಿ(ಮೇ 08)  ಸೀನಿಯರ್ಸ್ ಉಪವಾಸ ಇದ್ದು ನಮಗೆ ಊಟ (Food) ಕೊಟ್ಟರು. ರಾಯಭಾರ ಅಧಿಕಾರಿಗಳ ಸಹಾಯದಿಂದ ನಾವು ಬದುಕಿ ಬಂದಿದ್ದೇವೆ ಎಂದು ವಿದ್ಯಾರ್ಥಿನಿ (Student) ಸಹನಾ ಧನ್ಯವಾದ ಸಲ್ಲಿಸಿದ್ದಾರೆ

Operation Ganga ಸುಮಿಯಲ್ಲಿ ಸಿಲುಕಿದ್ದ ಎಲ್ಲಾ ವಿದ್ಯಾರ್ಥಿಗಳು ಸೇರಿ ಒಟ್ಟು 17,100 ಭಾರತೀಯರ ರಕ್ಷಣೆ!

ಉಕ್ರೇನ್ ಮತ್ತು ರಷ್ಯಾ (Russian Ukraine War) ಯುದ್ಧ ರಣಾಂಗಣವಾಗಿದೆ.  ಅಲ್ಲಿಂದ ಹರಸಾಹಸ ಮಾಡಿಕೊಂಡು ದೇಶ ತಲುಪಿದ ಸಹನಾ ಎಂಬಿಬಿಎಸ್ ವಿದ್ಯಾರ್ಥಿನಿ. ಅಲ್ಲಿಯ ವಾಸ್ತವ ಹೇಗಿದೆ ಎನ್ನುವುದನ್ನು ಅವರೇ ಹೇಳಿದ್ದಾರೆ.

 

 

 

 

 

 

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more