Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

Published : Mar 08, 2022, 07:29 PM ISTUpdated : Mar 08, 2022, 07:32 PM IST

* ಸೀನಿಯರ್ಸ್ ಉಪವಾಸ ಇದ್ದು ನಮಗೆ ಊಟ ಕೊಟ್ಟರು
* ರಾಯಭಾರ ಅಧಿಕಾರಿಗಳ ಸಹಾಯದಿಂದ ನಾವು ಬದುಕಿ ಬಂದಿದ್ದೇವೆ
* ಹರಸಾಹಸ ಮಾಡಿಕೊಂಡು ದೇಶ  ತಲುಪಿದ ವಿದ್ಯಾರ್ಥಿನಿ
* ಬಂಕರ್  ಜೀವನವನ್ನು ತೆರೆದಿಟ್ಟ ವಿದ್ಯಾರ್ಥಿನಿ

ನವದೆಹಲಿ(ಮೇ 08)  ಸೀನಿಯರ್ಸ್ ಉಪವಾಸ ಇದ್ದು ನಮಗೆ ಊಟ (Food) ಕೊಟ್ಟರು. ರಾಯಭಾರ ಅಧಿಕಾರಿಗಳ ಸಹಾಯದಿಂದ ನಾವು ಬದುಕಿ ಬಂದಿದ್ದೇವೆ ಎಂದು ವಿದ್ಯಾರ್ಥಿನಿ (Student) ಸಹನಾ ಧನ್ಯವಾದ ಸಲ್ಲಿಸಿದ್ದಾರೆ

Operation Ganga ಸುಮಿಯಲ್ಲಿ ಸಿಲುಕಿದ್ದ ಎಲ್ಲಾ ವಿದ್ಯಾರ್ಥಿಗಳು ಸೇರಿ ಒಟ್ಟು 17,100 ಭಾರತೀಯರ ರಕ್ಷಣೆ!

ಉಕ್ರೇನ್ ಮತ್ತು ರಷ್ಯಾ (Russian Ukraine War) ಯುದ್ಧ ರಣಾಂಗಣವಾಗಿದೆ.  ಅಲ್ಲಿಂದ ಹರಸಾಹಸ ಮಾಡಿಕೊಂಡು ದೇಶ ತಲುಪಿದ ಸಹನಾ ಎಂಬಿಬಿಎಸ್ ವಿದ್ಯಾರ್ಥಿನಿ. ಅಲ್ಲಿಯ ವಾಸ್ತವ ಹೇಗಿದೆ ಎನ್ನುವುದನ್ನು ಅವರೇ ಹೇಳಿದ್ದಾರೆ.

 

 

 

 

 

 

 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more