Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

Published : Mar 08, 2022, 07:29 PM ISTUpdated : Mar 08, 2022, 07:32 PM IST

* ಸೀನಿಯರ್ಸ್ ಉಪವಾಸ ಇದ್ದು ನಮಗೆ ಊಟ ಕೊಟ್ಟರು
* ರಾಯಭಾರ ಅಧಿಕಾರಿಗಳ ಸಹಾಯದಿಂದ ನಾವು ಬದುಕಿ ಬಂದಿದ್ದೇವೆ
* ಹರಸಾಹಸ ಮಾಡಿಕೊಂಡು ದೇಶ  ತಲುಪಿದ ವಿದ್ಯಾರ್ಥಿನಿ
* ಬಂಕರ್  ಜೀವನವನ್ನು ತೆರೆದಿಟ್ಟ ವಿದ್ಯಾರ್ಥಿನಿ

ನವದೆಹಲಿ(ಮೇ 08)  ಸೀನಿಯರ್ಸ್ ಉಪವಾಸ ಇದ್ದು ನಮಗೆ ಊಟ (Food) ಕೊಟ್ಟರು. ರಾಯಭಾರ ಅಧಿಕಾರಿಗಳ ಸಹಾಯದಿಂದ ನಾವು ಬದುಕಿ ಬಂದಿದ್ದೇವೆ ಎಂದು ವಿದ್ಯಾರ್ಥಿನಿ (Student) ಸಹನಾ ಧನ್ಯವಾದ ಸಲ್ಲಿಸಿದ್ದಾರೆ

Operation Ganga ಸುಮಿಯಲ್ಲಿ ಸಿಲುಕಿದ್ದ ಎಲ್ಲಾ ವಿದ್ಯಾರ್ಥಿಗಳು ಸೇರಿ ಒಟ್ಟು 17,100 ಭಾರತೀಯರ ರಕ್ಷಣೆ!

ಉಕ್ರೇನ್ ಮತ್ತು ರಷ್ಯಾ (Russian Ukraine War) ಯುದ್ಧ ರಣಾಂಗಣವಾಗಿದೆ.  ಅಲ್ಲಿಂದ ಹರಸಾಹಸ ಮಾಡಿಕೊಂಡು ದೇಶ ತಲುಪಿದ ಸಹನಾ ಎಂಬಿಬಿಎಸ್ ವಿದ್ಯಾರ್ಥಿನಿ. ಅಲ್ಲಿಯ ವಾಸ್ತವ ಹೇಗಿದೆ ಎನ್ನುವುದನ್ನು ಅವರೇ ಹೇಳಿದ್ದಾರೆ.

 

 

 

 

 

 

 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more