ಅಫ್ಘಾನ್‌ನಲ್ಲಿರುವ ಭಾರತೀಯರ ರಕ್ಷಣೆ: ಮೋದಿ ಮಹತ್ವದ ಸರ್ವಪಕ್ಷ ಸಭೆ

ಅಫ್ಘಾನ್‌ನಲ್ಲಿರುವ ಭಾರತೀಯರ ರಕ್ಷಣೆ: ಮೋದಿ ಮಹತ್ವದ ಸರ್ವಪಕ್ಷ ಸಭೆ

Published : Aug 23, 2021, 06:05 PM IST

ಈಗಾಗಲೇ ಅಫ್ಘಾನಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ಅಲ್ಲಿಂದ ಏರ್‌ಲಿಫ್ಟ್ ಮಾಡಲಾಗಿದೆ. ಅದರಲ್ಲಿ ಕನ್ನಡಿಗರೂ ಸೇರಿದ್ದರು. ಬಹಳಷ್ಟು ಅಫ್ಘಾನ್ ನಿರಾಶ್ರಿತರಿಗೆ ಅಭಯ ನೀಡಲಾಗಿದೆ. ಈಗ ಕಾಬುಲ್ ವಿಮಾನ ನಿಲ್ದಾಣವನ್ನೂ ವಶಕ್ಕೆ ಪಡೆಯಲು ತಾಲೀಬಾನ್ ತಂತ್ರ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಕರೆತರಲು ಕಾರ್ಯಾಚರಣೆ ತ್ವರಿತವಾಗಿದೆ.

ಈಗಾಗಲೇ ಅಫ್ಘಾನಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ಅಲ್ಲಿಂದ ಏರ್‌ಲಿಫ್ಟ್ ಮಾಡಲಾಗಿದೆ. ಅದರಲ್ಲಿ ಕನ್ನಡಿಗರೂ ಸೇರಿದ್ದರು. ಬಹಳಷ್ಟು ಅಫ್ಘಾನ್ ನಿರಾಶ್ರಿತರಿಗೆ ಅಭಯ ನೀಡಲಾಗಿದೆ. ಈಗ ಕಾಬುಲ್ ವಿಮಾನ ನಿಲ್ದಾಣವನ್ನೂ ವಶಕ್ಕೆ ಪಡೆಯಲು ತಾಲೀಬಾನ್ ತಂತ್ರ ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಕರೆತರಲು ಕಾರ್ಯಾಚರಣೆ ತ್ವರಿತವಾಗಿದೆ.

'ಗುಂಡಿಟ್ಟು ಮಹಿಳೆಯರ ಕೊಂದು ಶವದೊಂದಿಗೆ ತಾಲೀಬಾನಿಗಳ ಸೆಕ್ಸ್'

ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಇದರಲ್ಲಿ ಅಫ್ಘಾನ್‌ನಲ್ಲಿ ಸಿಕ್ಕಿ ಹಾಕಿಕೊಂಡ ಭಾರತೀಯರ ರಕ್ಷಣೆ ಕುರಿತು ರಾಜಕೀಯ ಪಕ್ಷದ ಮುಖಂಡರು ಚರ್ಚಿಸಲಿದ್ದಾರೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!