Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Published : Dec 13, 2021, 09:06 PM IST

* ಮೋದಿ ಮಾರ್ಗದರ್ಶನದಲ್ಲಿ  ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಯೋಜನೆ ಪೂರ್ಣ
* ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ, ನಾಳೆ ಕಾರಿಡಾರ್ ಉದ್ಘಾಟನೆ
* ಪ್ರಧಾನಿ ಮೋದಿ ಅವರಿಂದ ಗಂಗಾ ಆರತಿ
* ಗಂಗಾ ಆರತಿ ಕಣ್ಣು ತುಂಬಿಕೊಂಡ ಭಕ್ತ ಕೋಟಿ

ವಾರಣಾಸಿ(ಡಿ. 13)  ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಶಿಯಲ್ಲಿದ್ದಾರೆ. ಕಾಶಿಯಲ್ಲಿ (Kashi)ಸಂಭ್ರಮ ಮನೆ ಮಾಡಿದೆ.   ಪ್ರಧಾನಿ ನರೇಂದ್ರ ಮೋದಿ  ಗಂಗಾ ಆರತಿ ನೆರವೇರಿಸುತ್ತಿರುವ ದೃಶ್ಯ ವೈಭವ  ಬಣ್ಣಿಸಲು ಸಾಧ್ಯವಿಲ್ಲ.

Modi In Varanasi: ಕಾಶಿಯ ಸಂಪೂರ್ಣ ಚಿತ್ರಣ, ಅಭಿವೃದ್ಧಿಗೆ ಆತ್ಮನಿರ್ಭರವೇ ಸಾಧನ

ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಲೋಕಾರ್ಪಣೆಗೊಂಡಿವೆ. ದೇಶದ  ನಾನಾ ಕಡೆಯಿಂದ ನಾಯಕರು ಆಗಮಿಸಿದ್ದರು.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more