Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Published : Dec 13, 2021, 09:06 PM IST

* ಮೋದಿ ಮಾರ್ಗದರ್ಶನದಲ್ಲಿ  ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಯೋಜನೆ ಪೂರ್ಣ
* ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ, ನಾಳೆ ಕಾರಿಡಾರ್ ಉದ್ಘಾಟನೆ
* ಪ್ರಧಾನಿ ಮೋದಿ ಅವರಿಂದ ಗಂಗಾ ಆರತಿ
* ಗಂಗಾ ಆರತಿ ಕಣ್ಣು ತುಂಬಿಕೊಂಡ ಭಕ್ತ ಕೋಟಿ

ವಾರಣಾಸಿ(ಡಿ. 13)  ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಶಿಯಲ್ಲಿದ್ದಾರೆ. ಕಾಶಿಯಲ್ಲಿ (Kashi)ಸಂಭ್ರಮ ಮನೆ ಮಾಡಿದೆ.   ಪ್ರಧಾನಿ ನರೇಂದ್ರ ಮೋದಿ  ಗಂಗಾ ಆರತಿ ನೆರವೇರಿಸುತ್ತಿರುವ ದೃಶ್ಯ ವೈಭವ  ಬಣ್ಣಿಸಲು ಸಾಧ್ಯವಿಲ್ಲ.

Modi In Varanasi: ಕಾಶಿಯ ಸಂಪೂರ್ಣ ಚಿತ್ರಣ, ಅಭಿವೃದ್ಧಿಗೆ ಆತ್ಮನಿರ್ಭರವೇ ಸಾಧನ

ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಲೋಕಾರ್ಪಣೆಗೊಂಡಿವೆ. ದೇಶದ  ನಾನಾ ಕಡೆಯಿಂದ ನಾಯಕರು ಆಗಮಿಸಿದ್ದರು.

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more