Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Modi In Varanasi: ಪ್ರಧಾನಿ ಮೋದಿಯಿಂದ ಗಂಗಾ ಆರತಿ, ದೃಶ್ಯ ವೈಭವಕ್ಕೆ ಎಣೆಯಿಲ್ಲ

Published : Dec 13, 2021, 09:06 PM IST

* ಮೋದಿ ಮಾರ್ಗದರ್ಶನದಲ್ಲಿ  ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಯೋಜನೆ ಪೂರ್ಣ
* ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ, ನಾಳೆ ಕಾರಿಡಾರ್ ಉದ್ಘಾಟನೆ
* ಪ್ರಧಾನಿ ಮೋದಿ ಅವರಿಂದ ಗಂಗಾ ಆರತಿ
* ಗಂಗಾ ಆರತಿ ಕಣ್ಣು ತುಂಬಿಕೊಂಡ ಭಕ್ತ ಕೋಟಿ

ವಾರಣಾಸಿ(ಡಿ. 13)  ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಶಿಯಲ್ಲಿದ್ದಾರೆ. ಕಾಶಿಯಲ್ಲಿ (Kashi)ಸಂಭ್ರಮ ಮನೆ ಮಾಡಿದೆ.   ಪ್ರಧಾನಿ ನರೇಂದ್ರ ಮೋದಿ  ಗಂಗಾ ಆರತಿ ನೆರವೇರಿಸುತ್ತಿರುವ ದೃಶ್ಯ ವೈಭವ  ಬಣ್ಣಿಸಲು ಸಾಧ್ಯವಿಲ್ಲ.

Modi In Varanasi: ಕಾಶಿಯ ಸಂಪೂರ್ಣ ಚಿತ್ರಣ, ಅಭಿವೃದ್ಧಿಗೆ ಆತ್ಮನಿರ್ಭರವೇ ಸಾಧನ

ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಲೋಕಾರ್ಪಣೆಗೊಂಡಿವೆ. ದೇಶದ  ನಾನಾ ಕಡೆಯಿಂದ ನಾಯಕರು ಆಗಮಿಸಿದ್ದರು.

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more