PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

Published : Jan 02, 2022, 02:29 PM ISTUpdated : Jan 02, 2022, 02:31 PM IST

ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.
 

ಮೀರತ್(ಜ.02): ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.

ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಹೋದ ತಕ್ಷಣ, ಮೀರತ್‌ನ ಬೀದಿಗಳಲ್ಲಿ ಜನರು ಅವರನ್ನು ನೋಡಲು ಜಮಾಯಿಸಿದರು. ಅಷ್ಟೇ ಅಲ್ಲದೇ, ಜನರು ಮನೆಯಿಂದ ಹೊರಬಂದು ಪ್ರಧಾನಿ ಮೋದಿಯನ್ನು ಬಾಗಿಲಲ್ಲಿ ನಿಂತು ಸ್ವಾಗತಿಸಿದ್ದಾರೆ. 

ಪ್ರಧಾನಿ ಮೋದಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಡಳಿತ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಪ್ರಧಾನಿ ಕಾರ್ಯಕ್ರಮದ ಬಗ್ಗೆ ವ್ಯವಸ್ಥೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮಾಹಿತಿ ಪ್ರಕಾರ ವಿವಿಧ ಜಿಲ್ಲೆಗಳಿಂದ ಸುಮಾರು 15 ಸಾವಿರ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೀರತ್ ಜಿಲ್ಲೆ ಮತ್ತು ಇತರ ಹತ್ತಿರದ ಜಿಲ್ಲೆಗಳಲ್ಲಿ ಎಲ್ಲರಿಗೂ ತಂಗಲು ವ್ಯವಸ್ಥೆ ಮಾಡಲಾಗಿದೆ.
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more