PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

Published : Jan 02, 2022, 02:29 PM ISTUpdated : Jan 02, 2022, 02:31 PM IST

ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.
 

ಮೀರತ್(ಜ.02): ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.

ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಹೋದ ತಕ್ಷಣ, ಮೀರತ್‌ನ ಬೀದಿಗಳಲ್ಲಿ ಜನರು ಅವರನ್ನು ನೋಡಲು ಜಮಾಯಿಸಿದರು. ಅಷ್ಟೇ ಅಲ್ಲದೇ, ಜನರು ಮನೆಯಿಂದ ಹೊರಬಂದು ಪ್ರಧಾನಿ ಮೋದಿಯನ್ನು ಬಾಗಿಲಲ್ಲಿ ನಿಂತು ಸ್ವಾಗತಿಸಿದ್ದಾರೆ. 

ಪ್ರಧಾನಿ ಮೋದಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಡಳಿತ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಪ್ರಧಾನಿ ಕಾರ್ಯಕ್ರಮದ ಬಗ್ಗೆ ವ್ಯವಸ್ಥೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮಾಹಿತಿ ಪ್ರಕಾರ ವಿವಿಧ ಜಿಲ್ಲೆಗಳಿಂದ ಸುಮಾರು 15 ಸಾವಿರ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೀರತ್ ಜಿಲ್ಲೆ ಮತ್ತು ಇತರ ಹತ್ತಿರದ ಜಿಲ್ಲೆಗಳಲ್ಲಿ ಎಲ್ಲರಿಗೂ ತಂಗಲು ವ್ಯವಸ್ಥೆ ಮಾಡಲಾಗಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more