PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

Published : Jan 02, 2022, 02:29 PM ISTUpdated : Jan 02, 2022, 02:31 PM IST

ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.
 

ಮೀರತ್(ಜ.02): ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.

ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಹೋದ ತಕ್ಷಣ, ಮೀರತ್‌ನ ಬೀದಿಗಳಲ್ಲಿ ಜನರು ಅವರನ್ನು ನೋಡಲು ಜಮಾಯಿಸಿದರು. ಅಷ್ಟೇ ಅಲ್ಲದೇ, ಜನರು ಮನೆಯಿಂದ ಹೊರಬಂದು ಪ್ರಧಾನಿ ಮೋದಿಯನ್ನು ಬಾಗಿಲಲ್ಲಿ ನಿಂತು ಸ್ವಾಗತಿಸಿದ್ದಾರೆ. 

ಪ್ರಧಾನಿ ಮೋದಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಡಳಿತ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಪ್ರಧಾನಿ ಕಾರ್ಯಕ್ರಮದ ಬಗ್ಗೆ ವ್ಯವಸ್ಥೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮಾಹಿತಿ ಪ್ರಕಾರ ವಿವಿಧ ಜಿಲ್ಲೆಗಳಿಂದ ಸುಮಾರು 15 ಸಾವಿರ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೀರತ್ ಜಿಲ್ಲೆ ಮತ್ತು ಇತರ ಹತ್ತಿರದ ಜಿಲ್ಲೆಗಳಲ್ಲಿ ಎಲ್ಲರಿಗೂ ತಂಗಲು ವ್ಯವಸ್ಥೆ ಮಾಡಲಾಗಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more