PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

PM Modi In Meerut: ಮೀರತ್‌ಗೆ ಬಂದ ಮೋದಿಗೆ ಅದ್ಧೂರಿ ಸ್ವಾಗತ, ಬೀದಿ ಬೀದಿಯಲ್ಲೂ ಸೇರಿದ ಜನ!

Published : Jan 02, 2022, 02:29 PM ISTUpdated : Jan 02, 2022, 02:31 PM IST

ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.
 

ಮೀರತ್(ಜ.02): ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯ ಮೀರತ್‌ಗೆ ಭೇಟಿ ನೀಡಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಮೀರತ್ ನಿವಾಸಿಗಳಲ್ಲಿ ಭಾರಿ ಉತ್ಸಾಹದಿಂದ ನೆರೆದಿದ್ದಾರೆ. ಮೀರತ್‌ನ ಬೀದಿಗಳಲ್ಲಿ ಪಿಎಂ ಮೋದಿ ಕಾರು ಹಾದು ಹೋದಾಗ, ರಸ್ತೆಯ ಎರಡೂ ಬದಿಗಳಲ್ಲಿ ಜನರು ಗುಂಪು ಸೇರಿದ್ದಾರೆ. ಇವೆಲ್ಲದರ ನಡುವೆ ಪ್ರಧಾನಿ ಮೋದಿ ತಮ್ಮ ಕಾರಿನೊಳಗಿಂದಲೇ ಜನರೆಡರೆ ಕೈ ಬೀಸಿದ್ದಾರೆ.

ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಹೋದ ತಕ್ಷಣ, ಮೀರತ್‌ನ ಬೀದಿಗಳಲ್ಲಿ ಜನರು ಅವರನ್ನು ನೋಡಲು ಜಮಾಯಿಸಿದರು. ಅಷ್ಟೇ ಅಲ್ಲದೇ, ಜನರು ಮನೆಯಿಂದ ಹೊರಬಂದು ಪ್ರಧಾನಿ ಮೋದಿಯನ್ನು ಬಾಗಿಲಲ್ಲಿ ನಿಂತು ಸ್ವಾಗತಿಸಿದ್ದಾರೆ. 

ಪ್ರಧಾನಿ ಮೋದಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಡಳಿತ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಪ್ರಧಾನಿ ಕಾರ್ಯಕ್ರಮದ ಬಗ್ಗೆ ವ್ಯವಸ್ಥೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮಾಹಿತಿ ಪ್ರಕಾರ ವಿವಿಧ ಜಿಲ್ಲೆಗಳಿಂದ ಸುಮಾರು 15 ಸಾವಿರ ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೀರತ್ ಜಿಲ್ಲೆ ಮತ್ತು ಇತರ ಹತ್ತಿರದ ಜಿಲ್ಲೆಗಳಲ್ಲಿ ಎಲ್ಲರಿಗೂ ತಂಗಲು ವ್ಯವಸ್ಥೆ ಮಾಡಲಾಗಿದೆ.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more