ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

Published : Jan 26, 2021, 11:44 AM ISTUpdated : Jan 26, 2021, 11:48 AM IST

ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ. 

ನವದೆಹಲಿ (ಜ. 26): ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ.  ಚೀನಾದ 20 ಕ್ಕೂ ಹೆಚ್ಚು ಯೋಧರ  ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ನಾಲ್ವರು ಭಾರತೀಯ ಯೋಧರಿಗೆ ಸಣ್ಣಪುಟ್ಟಗಾಯಗಳಾಗಿವೆ.

‘ಜ.20ರಂದು ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿ ಚೀನಾ ಯೋಧರು ಭಾರತೀಯ ಗಡಿ ಪ್ರವೇಶಿಸುವ ಯತ್ನ ಮಾಡಿದರು. ಈ ವೇಳೆ ನಮ್ಮ ಯೋಧರು ಅವರನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಸಣ್ಣ ಪ್ರಮಾಣದಲ್ಲಿ ಮುಖಾಮುಖಿ ಸಂಘರ್ಷ ನಡೆದಿದೆ. ಆದರೆ ಬಳಿಕ, ಸ್ಥಳೀಯವಾಗಿ ನಿಯೋಜಿತವಾಗಿರುವ ಉಭಯ ದೇಶಗಳ ಕಮಾಂಡರ್‌ಗಳು, ಬಳಕೆಯಲ್ಲಿರುವ ಶಿಷ್ಟಾಚಾರದ ಅನ್ವಯ ಮಾತುಕತೆ ನಡೆಸಿ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸಿದ್ದಾರೆ’ ಎಂದು  ಭಾರತೀಯ ಸೇನೆ ಸ್ಪಷ್ಟಪಡಿಸಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!