ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

Published : Jan 26, 2021, 11:44 AM ISTUpdated : Jan 26, 2021, 11:48 AM IST

ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ. 

ನವದೆಹಲಿ (ಜ. 26): ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ.  ಚೀನಾದ 20 ಕ್ಕೂ ಹೆಚ್ಚು ಯೋಧರ  ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ನಾಲ್ವರು ಭಾರತೀಯ ಯೋಧರಿಗೆ ಸಣ್ಣಪುಟ್ಟಗಾಯಗಳಾಗಿವೆ.

‘ಜ.20ರಂದು ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿ ಚೀನಾ ಯೋಧರು ಭಾರತೀಯ ಗಡಿ ಪ್ರವೇಶಿಸುವ ಯತ್ನ ಮಾಡಿದರು. ಈ ವೇಳೆ ನಮ್ಮ ಯೋಧರು ಅವರನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಸಣ್ಣ ಪ್ರಮಾಣದಲ್ಲಿ ಮುಖಾಮುಖಿ ಸಂಘರ್ಷ ನಡೆದಿದೆ. ಆದರೆ ಬಳಿಕ, ಸ್ಥಳೀಯವಾಗಿ ನಿಯೋಜಿತವಾಗಿರುವ ಉಭಯ ದೇಶಗಳ ಕಮಾಂಡರ್‌ಗಳು, ಬಳಕೆಯಲ್ಲಿರುವ ಶಿಷ್ಟಾಚಾರದ ಅನ್ವಯ ಮಾತುಕತೆ ನಡೆಸಿ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸಿದ್ದಾರೆ’ ಎಂದು  ಭಾರತೀಯ ಸೇನೆ ಸ್ಪಷ್ಟಪಡಿಸಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?