ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

Published : Jan 26, 2021, 11:44 AM ISTUpdated : Jan 26, 2021, 11:48 AM IST

ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ. 

ನವದೆಹಲಿ (ಜ. 26): ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ.  ಚೀನಾದ 20 ಕ್ಕೂ ಹೆಚ್ಚು ಯೋಧರ  ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ನಾಲ್ವರು ಭಾರತೀಯ ಯೋಧರಿಗೆ ಸಣ್ಣಪುಟ್ಟಗಾಯಗಳಾಗಿವೆ.

‘ಜ.20ರಂದು ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿ ಚೀನಾ ಯೋಧರು ಭಾರತೀಯ ಗಡಿ ಪ್ರವೇಶಿಸುವ ಯತ್ನ ಮಾಡಿದರು. ಈ ವೇಳೆ ನಮ್ಮ ಯೋಧರು ಅವರನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಸಣ್ಣ ಪ್ರಮಾಣದಲ್ಲಿ ಮುಖಾಮುಖಿ ಸಂಘರ್ಷ ನಡೆದಿದೆ. ಆದರೆ ಬಳಿಕ, ಸ್ಥಳೀಯವಾಗಿ ನಿಯೋಜಿತವಾಗಿರುವ ಉಭಯ ದೇಶಗಳ ಕಮಾಂಡರ್‌ಗಳು, ಬಳಕೆಯಲ್ಲಿರುವ ಶಿಷ್ಟಾಚಾರದ ಅನ್ವಯ ಮಾತುಕತೆ ನಡೆಸಿ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸಿದ್ದಾರೆ’ ಎಂದು  ಭಾರತೀಯ ಸೇನೆ ಸ್ಪಷ್ಟಪಡಿಸಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!