ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

ನಾಕುಲಾ ಗಡಿಯಲ್ಲಿ ತಂಟೆ ತೆಗೆದ ಚೀನಾದ ಸೊಂಟ ಮುರಿದ ಭಾರತ.!

Published : Jan 26, 2021, 11:44 AM ISTUpdated : Jan 26, 2021, 11:48 AM IST

ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ. 

ನವದೆಹಲಿ (ಜ. 26): ಭಾರತೀಯ ಸೇನೆಯ ಶಕ್ತಿ ಸಾಮರ್ಥ್ಯವನ್ನು ಅರಿತರೂ ಚೀನಾ ತನ್ನ ಮೊಂಡಾಟ ಬಿಟ್ಟಿಲ್ಲ. ಆಗಾಗ ಭಾರತವನ್ನು ಕೆಣಕುವ ಕೆಲಸವನ್ನು ಮಾಡುತ್ತಿರುತ್ತದೆ. ಇದೀಗ ಸಿಕ್ಕಿಂ ಗಡಿಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದು ಉಭಯ ದೇಶಗಳ ಯೋಧರ ನಡುವೆ ಮುಖಾಮುಖಿ ಸಂಘರ್ಷ ನಡೆದಿದೆ.  ಚೀನಾದ 20 ಕ್ಕೂ ಹೆಚ್ಚು ಯೋಧರ  ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ನಾಲ್ವರು ಭಾರತೀಯ ಯೋಧರಿಗೆ ಸಣ್ಣಪುಟ್ಟಗಾಯಗಳಾಗಿವೆ.

‘ಜ.20ರಂದು ಸಿಕ್ಕಿಂನ ನಾಕು ಲಾ ಪ್ರದೇಶದಲ್ಲಿ ಚೀನಾ ಯೋಧರು ಭಾರತೀಯ ಗಡಿ ಪ್ರವೇಶಿಸುವ ಯತ್ನ ಮಾಡಿದರು. ಈ ವೇಳೆ ನಮ್ಮ ಯೋಧರು ಅವರನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಸಣ್ಣ ಪ್ರಮಾಣದಲ್ಲಿ ಮುಖಾಮುಖಿ ಸಂಘರ್ಷ ನಡೆದಿದೆ. ಆದರೆ ಬಳಿಕ, ಸ್ಥಳೀಯವಾಗಿ ನಿಯೋಜಿತವಾಗಿರುವ ಉಭಯ ದೇಶಗಳ ಕಮಾಂಡರ್‌ಗಳು, ಬಳಕೆಯಲ್ಲಿರುವ ಶಿಷ್ಟಾಚಾರದ ಅನ್ವಯ ಮಾತುಕತೆ ನಡೆಸಿ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸಿದ್ದಾರೆ’ ಎಂದು  ಭಾರತೀಯ ಸೇನೆ ಸ್ಪಷ್ಟಪಡಿಸಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?