Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Suvarna News   | Asianet News
Published : Mar 05, 2022, 12:49 PM IST

*  ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ಉಕ್ರೇನ್‌ಗೆ ತೆರಳಿದ್ದ ವಿದ್ಯಾರ್ಥಿಗಳು 
*  ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? 
*  ವಿದ್ಯಾರ್ಥಿಗಳ ಭವಿಷ್ಯ ಕೇಂದ್ರದ ಕೈಯಲ್ಲಿ

ಬೆಂಗಳೂರು(ಮಾ.05): ರಷ್ಯಾ ಸೇನಾ ಪಡೆಯ ದೈತ್ಯ ದಾಳಿಗೆ ಉಕ್ರೇನ್‌ ಛಿದ್ರಛಿದ್ರವಾಗಿದೆ. ಹೀಗಾಗಿ ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್‌ ಆಗಿದ್ದಾರೆ. ಅರ್ಧಕ್ಕೆ ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?. ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ವಿದ್ಯಾರ್ಥಿಗಳ ಮುಂದಿರುವ ಸವಾಲೇನು?, ಸರ್ಕಾರ ಮಾಡಬೇಕಾಗಿದ್ದೇನು ಇವೆಲ್ಲ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳಿದ್ದರು. ಇದೀಗ ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಎಂಬಿಬಿಎಸ್‌ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಿದೆ.  

Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more