Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Suvarna News   | Asianet News
Published : Mar 05, 2022, 12:49 PM IST

*  ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ಉಕ್ರೇನ್‌ಗೆ ತೆರಳಿದ್ದ ವಿದ್ಯಾರ್ಥಿಗಳು 
*  ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? 
*  ವಿದ್ಯಾರ್ಥಿಗಳ ಭವಿಷ್ಯ ಕೇಂದ್ರದ ಕೈಯಲ್ಲಿ

ಬೆಂಗಳೂರು(ಮಾ.05): ರಷ್ಯಾ ಸೇನಾ ಪಡೆಯ ದೈತ್ಯ ದಾಳಿಗೆ ಉಕ್ರೇನ್‌ ಛಿದ್ರಛಿದ್ರವಾಗಿದೆ. ಹೀಗಾಗಿ ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್‌ ಆಗಿದ್ದಾರೆ. ಅರ್ಧಕ್ಕೆ ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?. ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ವಿದ್ಯಾರ್ಥಿಗಳ ಮುಂದಿರುವ ಸವಾಲೇನು?, ಸರ್ಕಾರ ಮಾಡಬೇಕಾಗಿದ್ದೇನು ಇವೆಲ್ಲ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳಿದ್ದರು. ಇದೀಗ ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಎಂಬಿಬಿಎಸ್‌ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಿದೆ.  

Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more