Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Suvarna News   | Asianet News
Published : Mar 05, 2022, 12:49 PM IST

*  ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ಉಕ್ರೇನ್‌ಗೆ ತೆರಳಿದ್ದ ವಿದ್ಯಾರ್ಥಿಗಳು 
*  ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? 
*  ವಿದ್ಯಾರ್ಥಿಗಳ ಭವಿಷ್ಯ ಕೇಂದ್ರದ ಕೈಯಲ್ಲಿ

ಬೆಂಗಳೂರು(ಮಾ.05): ರಷ್ಯಾ ಸೇನಾ ಪಡೆಯ ದೈತ್ಯ ದಾಳಿಗೆ ಉಕ್ರೇನ್‌ ಛಿದ್ರಛಿದ್ರವಾಗಿದೆ. ಹೀಗಾಗಿ ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್‌ ಆಗಿದ್ದಾರೆ. ಅರ್ಧಕ್ಕೆ ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?. ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ವಿದ್ಯಾರ್ಥಿಗಳ ಮುಂದಿರುವ ಸವಾಲೇನು?, ಸರ್ಕಾರ ಮಾಡಬೇಕಾಗಿದ್ದೇನು ಇವೆಲ್ಲ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳಿದ್ದರು. ಇದೀಗ ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಎಂಬಿಬಿಎಸ್‌ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಿದೆ.  

Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more