Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Russia-Ukraine War: ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?

Suvarna News   | Asianet News
Published : Mar 05, 2022, 12:49 PM IST

*  ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ಉಕ್ರೇನ್‌ಗೆ ತೆರಳಿದ್ದ ವಿದ್ಯಾರ್ಥಿಗಳು 
*  ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? 
*  ವಿದ್ಯಾರ್ಥಿಗಳ ಭವಿಷ್ಯ ಕೇಂದ್ರದ ಕೈಯಲ್ಲಿ

ಬೆಂಗಳೂರು(ಮಾ.05): ರಷ್ಯಾ ಸೇನಾ ಪಡೆಯ ದೈತ್ಯ ದಾಳಿಗೆ ಉಕ್ರೇನ್‌ ಛಿದ್ರಛಿದ್ರವಾಗಿದೆ. ಹೀಗಾಗಿ ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್‌ ಆಗಿದ್ದಾರೆ. ಅರ್ಧಕ್ಕೆ ವೈದ್ಯಕೀಯ ಶಿಕ್ಷಣ ಬಿಟ್ಟು ಬಂದ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು?. ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತದಲ್ಲೇ ಸ್ಟಡಿ ಮುಂದುವರಿಸಬಹುದಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ವಿದ್ಯಾರ್ಥಿಗಳ ಮುಂದಿರುವ ಸವಾಲೇನು?, ಸರ್ಕಾರ ಮಾಡಬೇಕಾಗಿದ್ದೇನು ಇವೆಲ್ಲ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಭಾರತದಲ್ಲಿ ದುಬಾರಿ ಶುಲ್ಕ ಕಟ್ಟಲಾಗದೆ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಉಕ್ರೇನ್‌ಗೆ ತೆರಳಿದ್ದರು. ಇದೀಗ ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಎಂಬಿಬಿಎಸ್‌ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಿದೆ.  

Russia-Ukraine War: ಮೈ ಕೊರೆಯುವ ಚಳಿ, ನಮ್ಮನ್ನು ರಕ್ಷಿಸಿ ಎಂದು ಭಾರತೀಯರ ಆರ್ತನಾದ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more