ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

Published : Jul 04, 2024, 11:19 AM ISTUpdated : Jul 04, 2024, 11:29 AM IST

ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ನವದೆಹಲಿ(ಜು.04): ಬಾಬಾನ ಪಾದಧೂಳಿಗಾಗಿ ಮುಗಿಬಿದ್ದು ಶವವಾದ ಭಕ್ತರು.. 80 ಸಾವಿರ ಜನ ಎಂದಿದ್ದ ಜಾಗ.. ಸೇರಿದ್ದು ಎರಡೂವರೆ ಲಕ್ಷ ಜನ.. ಪೊಲೀಸ್ ಆಗಿದ್ದವನು ಬೋಲೇ ಬಾಬಾ ಆಗಿದ್ದೇ ರೋಚಕ.. ಸ್ವಯಂಘೋಷಿತ ದೇವಮಾನವನ ದರ್ಶನ.. 4 ತಪ್ಪುಗಳೇ ಅನಾಹುತಕ್ಕೆ ಕಾರಣ.. ಇದೇ ಈ ಹೊತ್ತಿನ ಸ್ಪೆಷಲ್ ಎಪಿಸೋಡ್ ಬಾಬಾ ಸತ್ಸಂಗ.. ಮರಣ ಮೃದಂಗ

ಸತ್ಸಂಗ ಕೇಳೋಕೆ ಬಂದ ಭಕ್ತರು, ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಇನ್ನೂ ಕೆಲ ಭಕ್ತರು ಕುಟುಂಬದವರನ್ನ ಕಳೆದುಕೊಂಡ ನೋವಲ್ಲಿ ಕಣ್ಣೀರು ಹಾಕ್ತಿದ್ದಾರೆ. ಆದರೆ ಆ ಪವಾಡ ಪುರುಷ ಮಾತ್ರ ಯಾರ ಕಣ್ಣಿಗೂ ಕಾಣದಂತೆ ಮಾಯವಾಗಿ ಹೋಗಿದ್ದ. ಅಷ್ಟಕ್ಕೂ ಈ ಭೊಲೋಬಾಬನ ಹಿಸ್ಟರಿ ಏನು ಗೊತ್ತಾ..? 

ಸ್ವಯಂಘೋಷಿತ ದೇವಮಾನವ ಮಾಡಿರೋ ಎಡವಟ್ಟುಗಳು ಒಂದೆರಡಲ್ಲ, ಇಲ್ಲಿದೆ ನೋಡಿ ಬೋಲೆ ಬಾಬಾನ ಕಥೆ

ಈ ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ಸದ್ಯಕ್ಕೆ ಭೋಲೇಬಾಬಾ ಹುಡುಕಾಟದಲ್ಲಿದೆ ಪೊಲೀಸ್ ಪಡೆ. ಈಗ ಹತ್ರಾಸ್ನಲ್ಲಿ ಹೇಗೆ ಕಾಲ್ತುಳಿತದ ದುರಂತ ಸಂಭವಿಸಿದೆಯೋ. ಈ ಹಿಂದೆ ಇದಕ್ಕಿಂತಲೂ ಭೀಕರವಾಗಿ ಕಾಲ್ತುಳಿತದ ಘಟನೆಗಳು ನಡೆದಿವೆ. 
ಈ ಹಿಂದೆಯೂ ಅನೇಕ ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತ ದುರ್ಘಟನೆಗಳು ನಡೆದಿವೆ. ಕೆಲಘಟನೆಗಳಂತೂ ಈ ಹತ್ರಾಸ್ ಕಾಲ್ತುಳಿತ ಘಟನೆಗಿಂತಲೂ ಭೀಕರವಾಗಿದೆ. ಆ ಘಟನೆಗಳು ಯಾವವು ಗೊತ್ತಾ ಇಲ್ಲಿದೆ ನೋಡಿ ಅದರ ಪಟ್ಟಿ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more