ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

ಎಲ್ಲರಂಥಲ್ಲ ಈ ಪವಾಡ ಪುರುಷ ಭೋಲೇಬಾಬಾ! ಪೊಲೀಸ್ ಆಗಿದ್ದ ವ್ಯಕ್ತಿ ಭೋಲೇ ಬಾಬಾ ಆಗಿದ್ದೇ ರೋಚಕ!

Published : Jul 04, 2024, 11:19 AM ISTUpdated : Jul 04, 2024, 11:29 AM IST

ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ನವದೆಹಲಿ(ಜು.04): ಬಾಬಾನ ಪಾದಧೂಳಿಗಾಗಿ ಮುಗಿಬಿದ್ದು ಶವವಾದ ಭಕ್ತರು.. 80 ಸಾವಿರ ಜನ ಎಂದಿದ್ದ ಜಾಗ.. ಸೇರಿದ್ದು ಎರಡೂವರೆ ಲಕ್ಷ ಜನ.. ಪೊಲೀಸ್ ಆಗಿದ್ದವನು ಬೋಲೇ ಬಾಬಾ ಆಗಿದ್ದೇ ರೋಚಕ.. ಸ್ವಯಂಘೋಷಿತ ದೇವಮಾನವನ ದರ್ಶನ.. 4 ತಪ್ಪುಗಳೇ ಅನಾಹುತಕ್ಕೆ ಕಾರಣ.. ಇದೇ ಈ ಹೊತ್ತಿನ ಸ್ಪೆಷಲ್ ಎಪಿಸೋಡ್ ಬಾಬಾ ಸತ್ಸಂಗ.. ಮರಣ ಮೃದಂಗ

ಸತ್ಸಂಗ ಕೇಳೋಕೆ ಬಂದ ಭಕ್ತರು, ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಇನ್ನೂ ಕೆಲ ಭಕ್ತರು ಕುಟುಂಬದವರನ್ನ ಕಳೆದುಕೊಂಡ ನೋವಲ್ಲಿ ಕಣ್ಣೀರು ಹಾಕ್ತಿದ್ದಾರೆ. ಆದರೆ ಆ ಪವಾಡ ಪುರುಷ ಮಾತ್ರ ಯಾರ ಕಣ್ಣಿಗೂ ಕಾಣದಂತೆ ಮಾಯವಾಗಿ ಹೋಗಿದ್ದ. ಅಷ್ಟಕ್ಕೂ ಈ ಭೊಲೋಬಾಬನ ಹಿಸ್ಟರಿ ಏನು ಗೊತ್ತಾ..? 

ಸ್ವಯಂಘೋಷಿತ ದೇವಮಾನವ ಮಾಡಿರೋ ಎಡವಟ್ಟುಗಳು ಒಂದೆರಡಲ್ಲ, ಇಲ್ಲಿದೆ ನೋಡಿ ಬೋಲೆ ಬಾಬಾನ ಕಥೆ

ಈ ಸತ್ಸಂಗಕ್ಕೆ ಸೇರಿರೋ ಭಕ್ತರ ಸಂಖ್ಯೆ ನೋಡ್ತಿದ್ರೆ ಗೊತ್ತಾಗುತ್ತೆ. ಭೋಲೆ ಬಾಬಾನನ್ನ ನಂಬುವ ಭಕ್ತರು ಎಷ್ಟಿದ್ದಾರೆ ಅಂತ ಅರ್ಥವಾಗಿ ಬಿಡುತ್ತೆ. ಇಲ್ಲಿ ಒಂದು ಇಂಟ್ರಸ್ಟಿಂಗ್ ಆಗಿ ಇರೋ ವಿಚಾರ ಏನಂದ್ರೆ, ಇವರು ಪವಾಡ ಪುರುಷ ಅವತಾರ ತಾಳುವ ಮುನ್ನ ಪೊಲೀಸ್ ಆಗಿ ಕೆಲಸ ಮಾಡಿದ್ದರಂತೆ. 

ಸದ್ಯಕ್ಕೆ ಭೋಲೇಬಾಬಾ ಹುಡುಕಾಟದಲ್ಲಿದೆ ಪೊಲೀಸ್ ಪಡೆ. ಈಗ ಹತ್ರಾಸ್ನಲ್ಲಿ ಹೇಗೆ ಕಾಲ್ತುಳಿತದ ದುರಂತ ಸಂಭವಿಸಿದೆಯೋ. ಈ ಹಿಂದೆ ಇದಕ್ಕಿಂತಲೂ ಭೀಕರವಾಗಿ ಕಾಲ್ತುಳಿತದ ಘಟನೆಗಳು ನಡೆದಿವೆ. 
ಈ ಹಿಂದೆಯೂ ಅನೇಕ ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತ ದುರ್ಘಟನೆಗಳು ನಡೆದಿವೆ. ಕೆಲಘಟನೆಗಳಂತೂ ಈ ಹತ್ರಾಸ್ ಕಾಲ್ತುಳಿತ ಘಟನೆಗಿಂತಲೂ ಭೀಕರವಾಗಿದೆ. ಆ ಘಟನೆಗಳು ಯಾವವು ಗೊತ್ತಾ ಇಲ್ಲಿದೆ ನೋಡಿ ಅದರ ಪಟ್ಟಿ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more